ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಒತ್ತುವರಿ ಜಾಗ ತೆರುವು…ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಒತ್ತುವರಿ ಜಾಗ ತೆರುವು…ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಆ12,Tv10 ಕನ್ನಡಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗವನ್ನ ಕಬಳಿಸಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದ ಭೂಗಳ್ಳರಿಗೆ ತಾಲೂಕು ಆಡಳಿತ ಶಾಕ್ಕೊಟ್ಟಿದೆ.ಸುಮಾರು ಒಂದು ಎಕರೆ ಜಾಗವನ್ನ ವಶಪಡಿಸಿಕೊಂಡು ಸಮಾಜ ಕಲ್ಯಾಣ ಇಲಾಖೆಗೆಹಸ್ತಾಂತರಿಸಿದೆ.ತಹಸೀಲ್ದಾರ್KM ಮಹೇಶ್ ಕುಮಾರ್ ನೇತೃತ್ವದಲ್ಲಿ ಒತ್ತುವರಿ ಕಾರ್ಯಾಚರಣೆ ನಡೆದಿದೆ.ಮೈಸೂರು ತಾಲೂಕು ಕಸಬಾ ಹೋಬಳಿ ಮಂಡಕಳ್ಳಿ ಗ್ರಾಮದ ಸರ್ವೆ ನಂಬರ್ 250/* ರ ಸರ್ಕಾರಿ ಬಂಜರು ಜಾಗ. ಸದರಿ ಜಾಗದಲ್ಲಿ 1-00 ಎಕರೆ ಒತ್ತುವರಿಯಾಗಿತ್ತು.ಸರ್ಕಾರಿಜಾಗವನ್ನ ಒತ್ತುವರಿ ಮಾಡಿಕೊಂಡಿದ್ದ ಭೂಗಳ್ಳರು ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿ ಬೇಲಿ ಹಾಕಿದ್ದರು.ದಾಖಲೆಗಳನ್ನ ಪರಿಶೀಲಿಸಿದ ತಹಸೀಲ್ದಾರ್KM ಮಹೇಶ್ ಕುಮಾರ್ ಒತ್ತುವರಿಯನ್ನ ಖಚಿತಪಡಿಸಿಕೊಂಡು ಇಂದು ಬೆಳಿಗ್ಗೆ ಭೂಗಳ್ಳರಿಗೆ ಶಾಕ್ ಕೊಟ್ಟಿದ್ದಾರೆ. ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗು, ಕಸಬಾ ಹೋಬಳಿ ರಾಜಸ್ವನಿರೀಕ್ಷಕರು ಬಿ.ಹೇಮಂತ್ ಕುಮಾರ್, ಮಂಡಕಳ್ಳಿ ಗ್ರಾಮದ ಆಡಳಿತಾಧಿಕಾರಿ ರಂಜಿತ, ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ತರಾದ ವೀರಭದ್ರಪ್ಪನವರ ಸಮ್ಮುಖದಲ್ಲಿ ಖಾಸಗಿ ವ್ಯಕ್ತಿ ನಿರ್ಮಿಸಿದ್ದ ಕಾಂಪೌಂಡನ್ನು ತೇರವುಗೊಳಿಸಿ ವಶಕ್ಕೆ ಪಡೆದು ನಂತರ ಸಮಾಜಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *