ಪತ್ನಿಯನ್ನು ಕೊಂದ ಪತಿಗೆ 7 ವರ್ಷ ಜೈಲು…ಮೈಸೂರು ನ್ಯಾಯಾಲಯದ ತೀರ್ಪು…

ಪತ್ನಿಯನ್ನು ಕೊಂದ ಪತಿಗೆ 7 ವರ್ಷ ಜೈಲು…ಮೈಸೂರು ನ್ಯಾಯಾಲಯದ ತೀರ್ಪು…

ಮೈಸೂರು,ಆ12,Tv10 ಕನ್ನಡಪತ್ನಿಯನ್ನ ಕೊಂದ ಪತಿರಾಯನಿಗೆ ಮೈಸೂರು ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ ಒಂದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ಮೈಸೂರು 7 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ರಮೇಶ್ ತೀರ್ಪು ಪ್ರಕಟಿಸಿದ್ದಾರೆ.ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಮಂಟಪ ಬಡಾವಣೆಯ ನಿವಾಸಿ ರಾಜೇಶ್ ಜೈಲು ಶಿಕ್ಷೆಗೆ ಒಳಗಾದ ಹಂತಕ.27-08-2022 ರಲ್ಲಿ ಪತ್ನಿ ರಾಧಾಳನ್ನ ಭೀಕರವಾಗಿ ಕೊಂದಿದ್ದ.ಪತ್ನಿಯ ನಡುವಳಿಕೆ ಮೇಲೆ ಅನುಮಾನ ಪಡುತ್ತಿದ್ದ ರಾಜೇಶ್ ಆಗಾಗ ಗಲಾಟೆ ಮಾಡುತ್ತಿದ್ದ.ಕೆಲಸಕ್ಕೂ ತೆರಳದೆ ಕಿರುಕುಳ ನೀಡುತ್ತಿದ್ದ.ಹೊಸಬಟ್ಟೆ ಧರಿಸಿದರೆ ಶಂಕೆ ವ್ಯಕ್ತಪಡಿಸುತ್ತಿದ್ದ.ಈ ಹಿನ್ನಲೆ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಕೊಂದಿದ್ದ.ಎನ್.ಆರ್.ಠಾಣೆಯ ಅಂದಿನ ನಿರೀಕ್ಷಕರಾದ ಅಜರುದ್ದೀನ್ ಹಾಗೂ ಪಿಎಸ್ಸೈ ಜಯಕೀರ್ತಿ ರವರು ಸಾಕ್ಷಿಗಳನ್ನ ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಸರ್ಕಾರದ ಪರ ಅಭಿಯೋಜಕರಾದ ಕೆ.ನಾಗರಾಜು ರವರು ವಾದ ಮಂಡಿಸಿದ್ದರು..

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *