ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ದರ್ಶನ್ ಧೃವನಾರಾಯಣ್…ನಿವಾಸಿಗಳಿಗೆ ಆತ್ಮಸ್ಥೈರ್ಯ ತುಂಬಿದ ಶಾಸಕ…

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ದರ್ಶನ್ ಧೃವನಾರಾಯಣ್…ನಿವಾಸಿಗಳಿಗೆ ಆತ್ಮಸ್ಥೈರ್ಯ ತುಂಬಿದ ಶಾಸಕ…

ನಂಜನಗೂಡು,ಆ17,Tv10 ಕನ್ನಡಕಪಿಲಾ ಪ್ರವಾಹಕ್ಕೆ ನಲುಗಿದ ಪ್ರದೇಶಗಳಿಗೆ ನಂಜನಗೂಡು ಶಾಸಕ ದರ್ಶನ್ಧೃವನಾರಾಯಣ್ ಭೇಟಿ ನೀಡಿ ಸಂತ್ರಸ್ಥರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.ನಂಜನಗೂಡು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆಬರುವ ಮುದ್ದಹಳ್ಳಿ, ಬ್ಯಾಳಾರುಹುಂಡಿ, ಸೂರಹಳ್ಳಿ, ದೇಪೇಗೌಡನ ಪುರ, ಕೃಷ್ಣಾಪುರ, ಕೂಗಲೂರು ಗ್ರಾಮಗಳಿಗೆ ಭೇಟಿ ನೀಡಿಹಾನಿಯಾಗಿರುವ ಮನೆಗಳ ಸ್ಥಳ ವೀಕ್ಷಣೆ ಮಾಡಿ ಅಭಯ ನೀಡಿದ್ದಾರೆ. ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.ಸರ್ಕಾರದ ಮಟ್ಟದಲ್ಲಿ ದೊರೆಯುವ ಸೌಲಭ್ಯಗಳನ್ನ ಸಂತ್ರಸ್ಥರಿಗೆ ಶೀಘ್ರದಲ್ಲಿ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ರವರು, EO ಜೆರಾಲ್ಡ್ ರಾಜೇಶ್ ರವರು, PDO, ಗ್ರಾ. ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಗ್ರಾಮಸ್ಥರುಗಳು ಸೇರಿದಂತೆ ಹಲವು ಸ್ಥಳೀಯ ಮುಖಂಡರು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *