ಶ್ರಾವಣ ಶನಿವಾರ…ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಲಡ್ಡು ವಿತರಣೆ…

ಶ್ರಾವಣ ಶನಿವಾರ…ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಲಡ್ಡು ವಿತರಣೆ…

ಮೈಸೂರು,ಆ17,Tv10 ಕನ್ನಡಶ್ರಾವಣ ಶನಿವಾರ ಅಂಗವಾಗಿ ಶ್ರೀನಿವಾಸ ಭಕ್ತ ಮಂಡಳಿ
ವತಿಯಿಂದ ಒಂಟಿಕೊಪ್ಪಲು ಶ್ರೀ ಲಕ್ಷ್ಮಿವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ 10ಸಾವಿರ ಲಾಡು ವಿತರಣೆ ಮಾಡಲಾಯಿತು. ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ರವರು ವಿತರಣೆಗೆ ಚಾಲನೆ ನೀಡಿದರು,ನಂತರ ಶಾಸಕರಾದ ಕೆ. ಹರೀಶ್ ಗೌಡ ರವರು ಮಾತನಾಡಿ ಮುಂದಿನ ದಿನದಲ್ಲಿ ಸಾಂಸ್ಕೃತಿಕ ಭರಟನಾಟ್ಯ, ಭಜನೆ, ಸಂಗೀತ ಕಾರ್ಯಕ್ರಮಗಳು, ಶ್ರೀನಿವಾಸ ಕಲ್ಯಾಣ, ತಿರುಪತಿ ಪ್ರವಾಸ ಹಮ್ಮಿಕೊಳ್ಳಲು ಶ್ರೀನಿವಾಸ ಭಕ್ತ ಮಂಡಳಿ ವತಿಯಿಂದ ಸಮಿತಿ ರಚಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದರು,ಇದೇ ಸಂಧರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ ಆರ್ ಮೋಹನ್ ಕುಮಾರ್, ಟ್ರಸ್ಟಿ ರಾಮಣ್ಣ, ಯುವ ಮುಖಂಡ ಎನ್.ಎಮ್ ನವೀನ್ ಕುಮಾರ್, ಉದ್ಯಮಿ ಸ್ವೀಟ್ ಮಹೇಶ್, ಮಹೇಶ್ ಶೆಣೈ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ರವಿ ಮಂಜೇಗೌಡನ ಕೊಪ್ಪಲು, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಿಕ್ರಮ್ ಅಯ್ಯಂಗಾರ್, ರಾಕೇಶ್, ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ವಿನಯ್ ಕುಮಾರ್, ದುರ್ಗಾ ಪ್ರಸಾದ್, ಎಸ್ ಎನ್ ರಾಜೇಶ್, ಚೇತನ್ ಕಾಂತರಾಜು, ಬೈರತಿ ಲಿಂಗರಾಜು, ಸುಚಿಂದ್ರ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *