ಶ್ರಾವಣ ಶನಿವಾರ…ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಲಡ್ಡು ವಿತರಣೆ…

ಶ್ರಾವಣ ಶನಿವಾರ…ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಲಡ್ಡು ವಿತರಣೆ…

ಮೈಸೂರು,ಆ17,Tv10 ಕನ್ನಡಶ್ರಾವಣ ಶನಿವಾರ ಅಂಗವಾಗಿ ಶ್ರೀನಿವಾಸ ಭಕ್ತ ಮಂಡಳಿ
ವತಿಯಿಂದ ಒಂಟಿಕೊಪ್ಪಲು ಶ್ರೀ ಲಕ್ಷ್ಮಿವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ 10ಸಾವಿರ ಲಾಡು ವಿತರಣೆ ಮಾಡಲಾಯಿತು. ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ರವರು ವಿತರಣೆಗೆ ಚಾಲನೆ ನೀಡಿದರು,ನಂತರ ಶಾಸಕರಾದ ಕೆ. ಹರೀಶ್ ಗೌಡ ರವರು ಮಾತನಾಡಿ ಮುಂದಿನ ದಿನದಲ್ಲಿ ಸಾಂಸ್ಕೃತಿಕ ಭರಟನಾಟ್ಯ, ಭಜನೆ, ಸಂಗೀತ ಕಾರ್ಯಕ್ರಮಗಳು, ಶ್ರೀನಿವಾಸ ಕಲ್ಯಾಣ, ತಿರುಪತಿ ಪ್ರವಾಸ ಹಮ್ಮಿಕೊಳ್ಳಲು ಶ್ರೀನಿವಾಸ ಭಕ್ತ ಮಂಡಳಿ ವತಿಯಿಂದ ಸಮಿತಿ ರಚಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದರು,ಇದೇ ಸಂಧರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ ಆರ್ ಮೋಹನ್ ಕುಮಾರ್, ಟ್ರಸ್ಟಿ ರಾಮಣ್ಣ, ಯುವ ಮುಖಂಡ ಎನ್.ಎಮ್ ನವೀನ್ ಕುಮಾರ್, ಉದ್ಯಮಿ ಸ್ವೀಟ್ ಮಹೇಶ್, ಮಹೇಶ್ ಶೆಣೈ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ರವಿ ಮಂಜೇಗೌಡನ ಕೊಪ್ಪಲು, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಿಕ್ರಮ್ ಅಯ್ಯಂಗಾರ್, ರಾಕೇಶ್, ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ವಿನಯ್ ಕುಮಾರ್, ದುರ್ಗಾ ಪ್ರಸಾದ್, ಎಸ್ ಎನ್ ರಾಜೇಶ್, ಚೇತನ್ ಕಾಂತರಾಜು, ಬೈರತಿ ಲಿಂಗರಾಜು, ಸುಚಿಂದ್ರ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *