ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ…ಭಕ್ತರಿಂದ ಸ್ವರ್ಣ ಲೇಪಿತ ಕವಚ ಸಮರ್ಪಣೆ…

ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ…ಭಕ್ತರಿಂದ ಸ್ವರ್ಣ ಲೇಪಿತ ಕವಚ ಸಮರ್ಪಣೆ…

ನಂಜನಗೂಡು,ಆ23,Tv10 ಕನ್ನಡ

ದಕ್ಷಿಣ ಕಾಶಿ ನಂಜನಗೂಡಿನ ಚಾಮುಂಡಿ ಟೌನ್‌ಶಿಪ್‌ನಲ್ಲಿರುವ ಶ್ರೀ ಶ್ರೀನಿವಾಸ ಪೆರುಮಾಳ್ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಂಭ್ರಮದಿಂದ ನೆರವೇರಿತು.ನೂರಾರು ಭಕ್ತರ ಸಮ್ಮುಖದಲ್ಲಿ ಶ
ಪ್ರೊ.ಡಾ.ಭಾಷ್ಯಂ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಕಲ್ಯಾಣೋತ್ಸವದಲ್ಲಿ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು.ಇದೇ ವೇಳೆ ಟೌನ್‌ಶಿಪ್ ಹಾಗೂ ದುರ್ಗಾ ಏಜೆನ್ಸಿ ಮುಖ್ಯಸ್ಥರಾದ ತಿರುಮಲೈಸ್ವಾಮಿ ತಂಬು ರವರು ದೇವರಿಗೆ ಸ್ವರ್ಣಲೇಪಿತ ಕವಚವನ್ನು ಕೊಡುಗೆಯಾಗಿ ಸಮರ್ಪಿಸಿ, ಕುಟುಂಬ ಸಮೇತ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.ಅಲ್ಲದೇ ನೂರಾರು ಭಕ್ತರು ಕಲ್ಯಾಣೋತ್ಸವನ್ನು ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು. ಪೂಜೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಗೆ ದೇವಾಲಯದಲ್ಲಿ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.
ದೇವಾಲಯದ ಎನ್.ಶ್ರೀನಿವಾಸನ್ ಅವರು ಸೇರಿದಂತೆ ಇನ್ನಿತರರು ಈ ವೇಳೆ ಉಪಸ್ಥಿತರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *