ಗಜಪಡೆಗೆ ತೂಕ ಪರಿಶೀಲನೆ…ಕ್ಯಾಪ್ಟನ್ ಅಭಿಮನ್ಯು ತೂಕದಲ್ಲೂ ಲೀಡರ್…

ಗಜಪಡೆಗೆ ತೂಕ ಪರಿಶೀಲನೆ…ಕ್ಯಾಪ್ಟನ್ ಅಭಿಮನ್ಯು ತೂಕದಲ್ಲೂ ಲೀಡರ್…

ಮೈಸೂರು,ಆ24,Tv10 ಕನ್ನಡಮೈಸೂರು ನಾಡ ಹಬ್ಬ ದಸರಾ ಮಹೋತ್ಸವ 2024 ಹಿನ್ನಲೆ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ತೂಕ ಪರಿಶೀಲನೆ ಕಾರ್ಯ ನೆರವೇರಿತು. ಆಗಸ್ಟ್ 21ರಂದುಕಾಡಿನಿಂದ ನಾಡಿಗೆ ಆಗಮಿಸಿರುವ
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳಿಗೆ ತೂಕ ಹಾಕಲಾಯಿತು.ನಗರದ ಧನ್ವಂತ್ರಿ ರಸ್ತೆಯಲ್ಲಿರೋ ಶ್ರೀನಿವಾಸ ವೇ ಬ್ರಿಡ್ಜ್‌ನಲ್ಲಿ ಆನೆಗಳ ತೂಕ ಪರಿಶೀಲನೆ ನಡೆಯಿತು.ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಆನೆಗಳ ತೂಕ ಹಾಕುವುದು ಒಂದು ಪ್ರಕ್ರಿಯೆ.ನಂತರ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ಪದಾರ್ಥ ನೀಡಲಾಗುತ್ತದೆ.
ಜಂಬೂ ಸವಾರಿ ಮೆರವಣಿಗೆಗಾಗಿ ತಾಲೀಮು ಆರಂಭಕ್ಕೆ ಮುನ್ನ ತಯಾರಿ ನೀಡಲಾಗುತ್ತದೆ.
ಬೆಳಗ್ಗೆ ಸಂಜೆ ಎರಡು ಸಮಯ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ಮಾಡಲಾಗುತ್ತದೆ.
ನಗರದ ವಾತಾವರಣಕ್ಕೆ ಹಾಗೂ ವಾಹನಗಳ ಓಡಾಟ ಮತ್ರು ಸದ್ದುಗದ್ದಲಕ್ಕೆ ವಿಚಲಿತವಾಗದಂತೆ ಆನೆಗಳಿಗೆ ತರಬೇತಿ ನೀಡಲಾಗುತ್ತದೆ.ಅಭಿಮನ್ಯು – 5560
ವರಲಕ್ಷ್ಮಿ – 3495
ಭೀಮ – 4925
ಏಕಲವ್ಯ – 4730
ಲಕ್ಷ್ಮಿ – 2480
ರೋಹಿತ್ – 3625
ಗೋಪಿ – 4970
ಕಂಜನ್ – 4515
ಧನಂಜಯ – 5155

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *