ಗಜಪಡೆಗೆ ತೂಕ ಪರಿಶೀಲನೆ…ಕ್ಯಾಪ್ಟನ್ ಅಭಿಮನ್ಯು ತೂಕದಲ್ಲೂ ಲೀಡರ್…

ಗಜಪಡೆಗೆ ತೂಕ ಪರಿಶೀಲನೆ…ಕ್ಯಾಪ್ಟನ್ ಅಭಿಮನ್ಯು ತೂಕದಲ್ಲೂ ಲೀಡರ್…

ಮೈಸೂರು,ಆ24,Tv10 ಕನ್ನಡಮೈಸೂರು ನಾಡ ಹಬ್ಬ ದಸರಾ ಮಹೋತ್ಸವ 2024 ಹಿನ್ನಲೆ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ತೂಕ ಪರಿಶೀಲನೆ ಕಾರ್ಯ ನೆರವೇರಿತು. ಆಗಸ್ಟ್ 21ರಂದುಕಾಡಿನಿಂದ ನಾಡಿಗೆ ಆಗಮಿಸಿರುವ
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳಿಗೆ ತೂಕ ಹಾಕಲಾಯಿತು.ನಗರದ ಧನ್ವಂತ್ರಿ ರಸ್ತೆಯಲ್ಲಿರೋ ಶ್ರೀನಿವಾಸ ವೇ ಬ್ರಿಡ್ಜ್‌ನಲ್ಲಿ ಆನೆಗಳ ತೂಕ ಪರಿಶೀಲನೆ ನಡೆಯಿತು.ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಆನೆಗಳ ತೂಕ ಹಾಕುವುದು ಒಂದು ಪ್ರಕ್ರಿಯೆ.ನಂತರ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ಪದಾರ್ಥ ನೀಡಲಾಗುತ್ತದೆ.
ಜಂಬೂ ಸವಾರಿ ಮೆರವಣಿಗೆಗಾಗಿ ತಾಲೀಮು ಆರಂಭಕ್ಕೆ ಮುನ್ನ ತಯಾರಿ ನೀಡಲಾಗುತ್ತದೆ.
ಬೆಳಗ್ಗೆ ಸಂಜೆ ಎರಡು ಸಮಯ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ಮಾಡಲಾಗುತ್ತದೆ.
ನಗರದ ವಾತಾವರಣಕ್ಕೆ ಹಾಗೂ ವಾಹನಗಳ ಓಡಾಟ ಮತ್ರು ಸದ್ದುಗದ್ದಲಕ್ಕೆ ವಿಚಲಿತವಾಗದಂತೆ ಆನೆಗಳಿಗೆ ತರಬೇತಿ ನೀಡಲಾಗುತ್ತದೆ.ಅಭಿಮನ್ಯು – 5560
ವರಲಕ್ಷ್ಮಿ – 3495
ಭೀಮ – 4925
ಏಕಲವ್ಯ – 4730
ಲಕ್ಷ್ಮಿ – 2480
ರೋಹಿತ್ – 3625
ಗೋಪಿ – 4970
ಕಂಜನ್ – 4515
ಧನಂಜಯ – 5155

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *