ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

  • Politics
  • August 27, 2024
  • No Comment
  • 195

ಮೈಸೂರು,ಆ27,Tv10 ಕನ್ನಡ

ವಲಯ 1 ರ ವ್ಯಾಪ್ತಿಯ ನಗರಪಾಲಿಕೆ 50 ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ಹಾಗೂ ಬೆಸ್ತರಗೇರಿ ಭಾಗದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಪಾದಯಾತ್ರೆ ನಡೆಸಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿ ಕೂಡಲೇ ಬಗೆಹರಿಸುವ ಭರವಸೆ ನೀಡಿದರು.
ಸುಣ್ಣದಕೇರಿಯ 4 ನೇ ಕ್ರಾಸ್‌ನಿಂದ 9 ನೇ ಕ್ರಾಸ್‌ವರೆಗೆ ಪಾದಯಾತ್ರೆ ನಡೆಸಿ ನಿವಾಸಿಗಳು ಕುಂದು-ಕೊರತೆ ಆಲಿಸಿದರು. ಈ ವೇಳೆ ಕಳೆದ 2_3 ದಿನಗಳಿಂದ ಸುಣ್ಣದಕೇರಿಗೆ ನೀರು ಸರಬರಾಜಿನಲ್ಲಿ ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಿಲ್ಲ.ಕೆಲ ರಸ್ತೆಗಳು ಹಾಳಾಗಿವೆ. ಪಾಲಿಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಕುಡಿಯುವ ನೀರು ಸರಬರಾಜು ಮಾಡಿ ಎಂದು ಮನವಿ ಮಾಡಿದರು.
ನಿವಾಸಿಗಳಿಗೆ ಮನವಿಗೆ ಸ್ಪಂದಿಸಿದ ಶಾಸಕರು, ನೀರು ಸರಬರಾಜಿನ ಪೈಪ್‌ಲೈನ್ ವಾಲ್ವ್ ಬ್ಲಾಕ್ ಆಗಿರುವುದರಿಂದ ಸರಬರಾಜಿನಲ್ಲಿ ತೊಂದರೆಯಾಗಿದೆ. ಕೂಡಲೇ ದುರಸ್ಥಿ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಂತರ ಸುಣ್ಣದಕೇರಿ 7 ಮತ್ತು 9 ಕ್ರಾಸ್ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ, ಕಾಂಕ್ರೀಟ್ ರಸ್ತೆ ಅಭಿವೃದ್ಧಿಯಲ್ಲಿ ಯಾವುದೇ ಲೋಪವಾಗಬಾರದು ಎಂದು ಗುತ್ತಿಗೆದಾರರಿಗೆ ಎಚ್ಚರಿಸಿದರು.

ಪಾಲಿಕೆ ಎಇಇ ಧನುಷ್, ಎಇ ಪ್ರಶಾಂತ್, ವಾಟರ್ ಇನ್ಸ್‌ಫೆಕ್ಟರ್ ಮಧು, ಬಿಜೆಪಿ ಮುಖಂಡರಾದ ಜೋಗಿ ಮಂಜು, ಕೃಷ್ಣನಾಯಕ, ಜೋಗಪ್ಪ, ರಾಕೇಶ್‌ಗೌಡ, ಲೋಕೇಶ್, ಜಯಸಿಂಹ, ಜಗದೀಶ್, ರಾಜೇಶ್, ಪ್ರದೀಪ್, ಕಿಶೋರ್,ಕೀರ್ತಿ, ಸ್ಥಳೀಯ ನಿವಾಸಿಗಳಾದ ದಾಸಪ್ಪ, ಅಶ್ವಥ್, ಮಹೇಶ್ ನಾಯಕ್ ಮತ್ತಿತರರು ಸಾಥ್ ನೀಡಿದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *