ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

  • Politics
  • August 27, 2024
  • No Comment
  • 228

ಮೈಸೂರು,ಆ27,Tv10 ಕನ್ನಡ

ವಲಯ 1 ರ ವ್ಯಾಪ್ತಿಯ ನಗರಪಾಲಿಕೆ 50 ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ಹಾಗೂ ಬೆಸ್ತರಗೇರಿ ಭಾಗದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಪಾದಯಾತ್ರೆ ನಡೆಸಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿ ಕೂಡಲೇ ಬಗೆಹರಿಸುವ ಭರವಸೆ ನೀಡಿದರು.
ಸುಣ್ಣದಕೇರಿಯ 4 ನೇ ಕ್ರಾಸ್‌ನಿಂದ 9 ನೇ ಕ್ರಾಸ್‌ವರೆಗೆ ಪಾದಯಾತ್ರೆ ನಡೆಸಿ ನಿವಾಸಿಗಳು ಕುಂದು-ಕೊರತೆ ಆಲಿಸಿದರು. ಈ ವೇಳೆ ಕಳೆದ 2_3 ದಿನಗಳಿಂದ ಸುಣ್ಣದಕೇರಿಗೆ ನೀರು ಸರಬರಾಜಿನಲ್ಲಿ ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಿಲ್ಲ.ಕೆಲ ರಸ್ತೆಗಳು ಹಾಳಾಗಿವೆ. ಪಾಲಿಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಕುಡಿಯುವ ನೀರು ಸರಬರಾಜು ಮಾಡಿ ಎಂದು ಮನವಿ ಮಾಡಿದರು.
ನಿವಾಸಿಗಳಿಗೆ ಮನವಿಗೆ ಸ್ಪಂದಿಸಿದ ಶಾಸಕರು, ನೀರು ಸರಬರಾಜಿನ ಪೈಪ್‌ಲೈನ್ ವಾಲ್ವ್ ಬ್ಲಾಕ್ ಆಗಿರುವುದರಿಂದ ಸರಬರಾಜಿನಲ್ಲಿ ತೊಂದರೆಯಾಗಿದೆ. ಕೂಡಲೇ ದುರಸ್ಥಿ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಂತರ ಸುಣ್ಣದಕೇರಿ 7 ಮತ್ತು 9 ಕ್ರಾಸ್ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ, ಕಾಂಕ್ರೀಟ್ ರಸ್ತೆ ಅಭಿವೃದ್ಧಿಯಲ್ಲಿ ಯಾವುದೇ ಲೋಪವಾಗಬಾರದು ಎಂದು ಗುತ್ತಿಗೆದಾರರಿಗೆ ಎಚ್ಚರಿಸಿದರು.

ಪಾಲಿಕೆ ಎಇಇ ಧನುಷ್, ಎಇ ಪ್ರಶಾಂತ್, ವಾಟರ್ ಇನ್ಸ್‌ಫೆಕ್ಟರ್ ಮಧು, ಬಿಜೆಪಿ ಮುಖಂಡರಾದ ಜೋಗಿ ಮಂಜು, ಕೃಷ್ಣನಾಯಕ, ಜೋಗಪ್ಪ, ರಾಕೇಶ್‌ಗೌಡ, ಲೋಕೇಶ್, ಜಯಸಿಂಹ, ಜಗದೀಶ್, ರಾಜೇಶ್, ಪ್ರದೀಪ್, ಕಿಶೋರ್,ಕೀರ್ತಿ, ಸ್ಥಳೀಯ ನಿವಾಸಿಗಳಾದ ದಾಸಪ್ಪ, ಅಶ್ವಥ್, ಮಹೇಶ್ ನಾಯಕ್ ಮತ್ತಿತರರು ಸಾಥ್ ನೀಡಿದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *