ಗಜಪಡೆಗೆ ಭಾರ ಹೊರುವ ತಾಲೀಮು…600 ಕೆಜಿ ಮರಳು ಮೂಟೆ ಹೊತ್ತು ಸಾಗಿದ ಅಭಿಮನ್ಯು…

ಗಜಪಡೆಗೆ ಭಾರ ಹೊರುವ ತಾಲೀಮು…600 ಕೆಜಿ ಮರಳು ಮೂಟೆ ಹೊತ್ತು ಸಾಗಿದ ಅಭಿಮನ್ಯು…

ಮೈಸೂರು,ಸೆ1,Tv10 ಕನ್ನಡದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಕಾಡಿನಿಂದ ನಾಡಿಗೆ ಬಂದ ಗಜಪಡೆ ದಸರಾ ಯಶಸ್ವಿಗೆ ಸಜ್ಜಾಗುತ್ತಿದೆ.ಈಗಾಗಲೇ ತಾಲೀಮು ಆರಂಭಿಸಿರುವ ಅಭಿಮನ್ಯು ಅಂಡ್ ಟೀಂ ಜಂಬೂಸವಾರಿಗೆ ಫಿಟ್ ಎಂದು ಹೇಳುತ್ತಿದೆ.ಇಂದು ಗಜಪಡೆಗೆ ಭಾರಹೊರೆಸಿ ತಾಲೀಮು ನಡೆಸಲಾಗಿದೆ.ಜಂಬೂಸವಾರಿ ಮೆರವಣಿಗೆ ದಿನ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಐದು ಕಿಲೋಮೀಟರ್ ದೂರ ಸಾಗಲಿದ್ದಾನೆ. ಈ ಹಿನ್ನೆಲೆಯಲ್ಲಿ ಅಭಿಮನ್ಯುಗೆ ಭಾರ ಹೊರೆಸಿ ತಾಲೀಮು ನೀಡಲಾಗಿದೆ.ಮೊದಲ ದಿನವಾದ ಇಂದು ಅಭಿಮನ್ಯು 600 ಕೆಜಿ ತೂಕ ಹೊತ್ತು ಸಾಗಿದ್ದಾನೆ.ಅಭಿಮನ್ಯು ಸೇರಿದಂತೆ ಇತರ ಆನೆಗಳಿಗೂ ಭಾರ ಹೊರುವ ತಾಲೀಮು ನೀಡಲಾಗುತ್ತದೆ.
ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಗಜಪಡೆ ಶೆಡ್ ನಲ್ಲಿ ಇಂದು ಬೆಳಿಗ್ಗೆ 7.30ಕ್ಕೆ ಪೂಜೆ ಸಲ್ಲಿಸಿ ಆನಂತರ ಅಭಿಮನ್ಯು ಮೇಲೆ 600 ಕೆಜಿ ತೂಕದ ಮರಳಿನ ಮೂಟೆಯನ್ನು ಹೊರಿಸಿ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೂ ತಾಲೀಮು ನಡೆಸಲಾಗಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *