ಅಪರಾಧ ನಿಯಂತ್ರಣಕ್ಕೆ ಮೈಸೂರು ಖಾಕಿಪಡೆ ಸಮರ…ಮತ್ತಷ್ಟು ಬಿಗಿಯಾದ ನೈಟ್ ಬೀಟ್…ಹಿರಿಯ ಪೊಲೀಸ್ ಅಧಿಕಾರಿಗಳೂ ಭಾಗಿ…

ಅಪರಾಧ ನಿಯಂತ್ರಣಕ್ಕೆ ಮೈಸೂರು ಖಾಕಿಪಡೆ ಸಮರ…ಮತ್ತಷ್ಟು ಬಿಗಿಯಾದ ನೈಟ್ ಬೀಟ್…ಹಿರಿಯ ಪೊಲೀಸ್ ಅಧಿಕಾರಿಗಳೂ ಭಾಗಿ…

ಮೈಸೂರು,ಆ2,Tv10 ಕನ್ನಡ

ಮೈಸೂರಿನಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕಾಗಿ ಪೊಲೀಸರು ವಿನೂತನ ಕ್ರಮ ಕೈಗೊಂಡಿದ್ದಾರೆ.ನೈಟ್ ಬೀಟ್ ಕಾರ್ಯವನ್ನ ಬಿಗಿಗೊಳಿಸಿದ್ದಾರೆ.
ಪ್ರಮುಖ ರಸ್ತೆ ಪಾರ್ಕ್‌ಗಳಲ್ಲಿ ರಾತ್ರಿ ಗಸ್ತು ತಿರುಗಿ ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ ನೀಡಿದ್ದಾರೆ.
ಮೈಸೂರಿನ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಿಸಲಾಗಿದೆ.
ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾರ್ಗದರ್ಶನದಲ್ಲಿ ವಿನೂತನ ಕಾರ್ಯಾಚರಣೆ ಆರಂಭವಾಗಿದೆ.
ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾನ್ಹವಿ ನೇತೃತ್ವದಲ್ಲಿ ಕಾರ್ಯಕ್ರಮಗಳಿಗೆ ಚುರುಕು ನೀಡಲಾಗಿದೆ.
ಎಸಿಪಿಗಳು ಇನ್ಸಪೆಕ್ಟರ್‌ಗಳು ಸಬ್ ಇನ್ಸಪೆಕ್ಟರ್‌ ಸೇರಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.
ವಾಕಿಂಗ್ ಹಾಗೂ ಬೈಕ್ ಮೂಲಕ ಬೀಟ್ ನಡೆದಿದೆ.
ಅನುಮಾನಸ್ಪದ ವ್ಯಕ್ತಿಗಳನ್ನ ವಿಚಾರಣೆ ಮಾಡಲಾಗುತ್ತಿದೆ.
ಗುಂಪು ಸೇರುವ ಅಡ್ಡಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಮೂಲಕ ಅಪರಾಧ ತಡೆಗೆ ಖಾಕಿ ಪಡೆ ಸಮರ ಸಾರುತ್ತಿದ್ದಾರೆ.
ಸಾರ್ವಜನಿಕರ ಮಧ್ಯೆ ತೆರಳಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುತ್ತಿದ್ದಾರೆ.ನಿಮ್ಮೊಂದಿಗೆ ನಾವಿದ್ದೇವೆ ಎಂಬ ಅಭಯ ನೀಡುತ್ತಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *