ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸಸ್ಪೆಂಡ್…ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಕ್ರಮ…ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ…

ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸಸ್ಪೆಂಡ್…ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಕ್ರಮ…ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ…

ಮೈಸೂರು,ಸೆ2,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ

ನಡೆದ ಅಕ್ರಮಗಳಿಗೆ ಓರ್ವ ಅಧಿಕಾರಿ ತಲೆದಂಡವಾಗಿದೆ.ತನಿಖೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ರನ್ನ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತು ಪಡಿಸಲಾಗಿದೆ. ತಾಂತ್ರಿಕ ಸಮಿತಿ ಕಡತಗಳನ್ನ,ಸುತ್ತೋಲೆಗಳನ್ನ,ಮಾರ್ಗಸೂಚಿಗಳನ್ನ ಪರಿಶೀಲಿಸಿ ನಿಯಮಬಾಹಿರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿಸ್ತೃತ ವರದಿಯನ್ನ ನೀಡಿರುವ ಆಧಾರದ ಮೇಲೆ ಸಸ್ಪೆಂಡ್ ಮಾಡಲಾಗಿದೆ.

ಜಿ.ಟಿ.ದಿನೇಶ್ ಕುಮಾರ್ ರವರ ಆಡಳಿತಾವಧಿಯಲ್ಲಿ ನಡೆದ ಕೆಲವು ಸಭೆಗಳಲ್ಲಿ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನ ದಾಖಲಿಸದೇ ಮಂಡಿಸಿರುವುದು,ಸರ್ಕಾರದ ಯಾವುದೇ ನಿರ್ದೇಶನಗಳನ್ನ ಪಾಲಿಸದಿರುವುದು,ವ್ಯತಿರಿಕ್ತವಾಗಿ ನಿರ್ಣಯಗಳನ್ನ ಕೈಗೊಂಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.50-50 ಅನುಪಾತದಲ್ಲಿ ನಿಯಮಗಳನ್ಮ ಅನುಸರಿಸದಿರುವುದು ಸೇರಿದಂತೆ ಹಲವು ಅಕ್ರಮಗಳನ್ನ ವರದಿಯಲ್ಲಿ ಸವಿಸ್ತಾರವಾಗಿ ಉಲ್ಲೇಖಿಸಿ ಅಮಾನತು ಆದೇಶ ಹೊರಡಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *