ಸುಮಂಗಲಿಯರಿಗೆ ಬಳೆ ತೊಡಿಸಿ ಗೌರಿ ಹಬ್ಬ ಸ್ವಾಗತಿಸಿದ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್…

ಸುಮಂಗಲಿಯರಿಗೆ ಬಳೆ ತೊಡಿಸಿ ಗೌರಿ ಹಬ್ಬ ಸ್ವಾಗತಿಸಿದ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್…

ಮೈಸೂರು,ಸೆ5,Tv10 ಕನ್ನಡಮಹಿಳೆಯರು ನೆಚ್ಚಿನ ಗೌರಿ ಹಬ್ಬವನ್ನ ಆಚರಿಸಲು ಭರದಿಂದ ಸಿದ್ದತೆಮಾಡಿಕೊಳ್ಳುತ್ತಿದ್ದಾರೆ.ಗೌರಿ ಗಣೇಶನನ್ನ ಆರಾಧಿಸುವ ಮೂಲಕ ಸಡಗರದಿಂದ ಹಬ್ಬ ಆಚರಿಸಲು ಉತ್ಸಕರಾಗಿದ್ದಾರೆ.ಈ ಮಧ್ಯೆವಾರ್ಡ್ ನಂ.55 ರ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್ ರವರು ಮಹಿಳೆಯರಿಗೆ ಬಳೆಗಳನ್ನ ತೊಡಿಸುವ ಕಾರ್ಯಕ್ರಮ ನಡೆಸಿ ಗೌರ ಹಬ್ಬವನ್ನ ವಿಶೇಷವಾಗಿ ಸ್ವಾಗತಿಸಿದ್ದಾರೆ.ಮೈಸೂರಿನ ಮೇದರಕೇರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು.ನೂರಾರು ಮಹಿಳೆಯರು ಭಾಗವಹಿಸಿ ಬಳೆಗಳನ್ನ ತೊಡಿಸಿಕೊಂಡರು.ಪ್ರತಿವರ್ಷ ಗೌರಿ ಹಬ್ಬ ಮುನ್ನ ದಿನ ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮಾ.ವಿ.ರಾಮಪ್ರಸಾದ್ ಈ ವರ್ಷವೂ ಆಯೋಜಿಸಿದ್ದರು.ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದ ಮಹಿಳೆಯರು ಗೌರಿ ಹಬ್ಬವನ್ನ ವಿಶೇಷವಾಗಿ ಸ್ವಾಗತಿಸಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *