ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ

ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ ಕೊಲೆ ಆರೋಪಿ.ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ರಂಗಸ್ವಾಮಿ ಕೊಲೆಯಾದ ದುರ್ದೈವಿ.ನಂಜನಗೂಡು ತಾಲೂಕಿನ ಹಣಸನಾಳು ಗ್ರಾಮದಲ್ಲಿ ಘಟನೆ ನಡೆದಿತ್ತು.ಆರೋಪಿ ಮಹದೇವಶೆಟ್ಟಿ ಪತ್ನಿಯ ಜೊತೆ ರಂಗಸ್ವಾಮಿ ಅಕ್ರಮ ಸಂಭಂಧ ಇಟ್ಟುಕೊಂಡಿದ್ದನೆಂದು ಹೇಳಲಾಗಿದೆ.ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ.ನಿನ್ನೆಯೂ ಸಹ ಇದೇ ವಿಚಾರದಲ್ಲಿ ನಡೆದ ಜಗಳದ ವೇಳೆ ಮಹದೇವಶೆಟ್ಟಿ ಮೊಚ್ಚಿನಿಂದ ರಂಗಸ್ವಾಮಿ ಮೇಲೆ ಹಲ್ಲೆ ನಡೆಸಿದ್ದ.ರಂಗಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದರು.ಕೃತ್ಯದ ನಂತರ ಮಹದೇವಶೆಟ್ಟಿ ಪರಾರಿಯಾಗಿದ್ದ.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಘಟನೆ ನಡೆದ 24 ಗಂಟೆ ಒಳಗೆ ಆರೋಪಿ ಮಹದೇವಶೆಟ್ಟಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *