ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಮೈಸೂರು,ಸೆ7,Tv10 ಕನ್ನಡ

ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು.ವಿಚಾರಣೆ ವೇಳೆ ದೇವರಾಜ,ಶ್ರೀರಂಗಪಟ್ಟಣ,ವಿದ್ಯಾರಣ್ಯಪುರಂ ಸೇರಿದಂತೆ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಪ್ರಕರಣಗಳು ಪತ್ತೆಯಾಗಿತ್ತು.ಕಳುವು ಮಾಲುಗಳನ್ನ ವಶಪಡಿಸಿಕೊಳ್ಳಲು ವಿಚಾರಣೆ ನಡೆಸಿದ ವೇಳೆ ಆರೋಪಿಗಳ ಜೊತೆ ಅಶೋಕಾಪುರಂ ಠಾಣೆಯ ಮುಖ್ಯಪೇದೆ ರಾಜು ನಂಟಿರುವುದು ಬೆಳಕಿಗೆ ಬಂದಿದೆ.ಅಲ್ಲದೆ ಕಳುವು ಪದಾರ್ಥಗಳನ್ನ ಮಾರಾಟ ಮಾಡಲು ಸಹಕರಿಸಿದ್ದ ಎಂಬ ಮಾಹಿತಿಯೂ ಖಚಿತವಾಗಿದೆ.ಈ ಆರೋಪದ ಮೇಲೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರು ರಾಜುನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *