ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ9,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 17 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.ಸಿದ್ದಾರ್ಥ ನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳುವು ಮಾಡಿದ್ದರು.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ನಜರಬಾದ್ ಠಾಣೆ ಇನ್ಸ್ಪೆಕ್ಟರ್ ಮಹದೇವಸ್ವಾಮಿ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಶ್ರೀನಿವಾಸ ಪಾಟೀಲ್,ನಟರಾಜು,ಶೇಖ್ ಫಿರೋಜ್,ಚಂದ್ರ ಶೇಖರ್ ರಾವ್ ಸಿಬ್ಬಂದಿಗಳಾದ ಪ್ರದೀಪ್,ಪ್ರಕಾಶ್,ರಮೇಶ್,ಸತೀಶ್ ಕುಮಾರ್,ಸಂಜು,ವೆಂಕಟೇಶ್,ಮೊಹಮ್ಮದ ಇಸ್ಮಾಯಿಲ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…

Leave a Reply

Your email address will not be published. Required fields are marked *