ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ9,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 17 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.ಸಿದ್ದಾರ್ಥ ನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳುವು ಮಾಡಿದ್ದರು.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ನಜರಬಾದ್ ಠಾಣೆ ಇನ್ಸ್ಪೆಕ್ಟರ್ ಮಹದೇವಸ್ವಾಮಿ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಶ್ರೀನಿವಾಸ ಪಾಟೀಲ್,ನಟರಾಜು,ಶೇಖ್ ಫಿರೋಜ್,ಚಂದ್ರ ಶೇಖರ್ ರಾವ್ ಸಿಬ್ಬಂದಿಗಳಾದ ಪ್ರದೀಪ್,ಪ್ರಕಾಶ್,ರಮೇಶ್,ಸತೀಶ್ ಕುಮಾರ್,ಸಂಜು,ವೆಂಕಟೇಶ್,ಮೊಹಮ್ಮದ ಇಸ್ಮಾಯಿಲ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ… ಮಂಡ್ಯ,ನ10,Tv10 ಬೀದಿ ನಾಯಿಗಳ ದಾಳಿಗೆ ನೂರಾರು ಕೋಳಿಗಳು ಬಲಿಯಾಗಿವೆ.ಸಾಗಾಣಿಕೆ ಘಟಕದಲ್ಲಿದ್ದ 400 ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನವಳಗೆರೆಹಳ್ಳಿ…
ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್… ಬೆಂಗಳೂರು,ನ7,Tv10 ಕನ್ನಡ ಹುಲಿ ದಾಳಿ ಪ್ರಕರಣಗಳು ಸರ್ಕಾರದ ನಿದ್ದೆ ಕೆಡಿಸಿದೆ.ಮೂರು ಸಾವು ಜನಜಾನುವಾರುಗಳ ಮೇಲೆ…
KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…

Leave a Reply

Your email address will not be published. Required fields are marked *