ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ9,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 17 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.ಸಿದ್ದಾರ್ಥ ನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳುವು ಮಾಡಿದ್ದರು.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ನಜರಬಾದ್ ಠಾಣೆ ಇನ್ಸ್ಪೆಕ್ಟರ್ ಮಹದೇವಸ್ವಾಮಿ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಶ್ರೀನಿವಾಸ ಪಾಟೀಲ್,ನಟರಾಜು,ಶೇಖ್ ಫಿರೋಜ್,ಚಂದ್ರ ಶೇಖರ್ ರಾವ್ ಸಿಬ್ಬಂದಿಗಳಾದ ಪ್ರದೀಪ್,ಪ್ರಕಾಶ್,ರಮೇಶ್,ಸತೀಶ್ ಕುಮಾರ್,ಸಂಜು,ವೆಂಕಟೇಶ್,ಮೊಹಮ್ಮದ ಇಸ್ಮಾಯಿಲ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *