ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ9,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 17 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.ಸಿದ್ದಾರ್ಥ ನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳುವು ಮಾಡಿದ್ದರು.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ನಜರಬಾದ್ ಠಾಣೆ ಇನ್ಸ್ಪೆಕ್ಟರ್ ಮಹದೇವಸ್ವಾಮಿ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಶ್ರೀನಿವಾಸ ಪಾಟೀಲ್,ನಟರಾಜು,ಶೇಖ್ ಫಿರೋಜ್,ಚಂದ್ರ ಶೇಖರ್ ರಾವ್ ಸಿಬ್ಬಂದಿಗಳಾದ ಪ್ರದೀಪ್,ಪ್ರಕಾಶ್,ರಮೇಶ್,ಸತೀಶ್ ಕುಮಾರ್,ಸಂಜು,ವೆಂಕಟೇಶ್,ಮೊಹಮ್ಮದ ಇಸ್ಮಾಯಿಲ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *