ಗಮನ ಬೇರೆಡೆ ಸೆಳೆದು ಚಿನ್ನದ ಸರ ಲಪಟಾಯಿಸಿದ ಐನಾತಿ ಮಹಿಳೆ…

ಗಮನ ಬೇರೆಡೆ ಸೆಳೆದು ಚಿನ್ನದ ಸರ ಲಪಟಾಯಿಸಿದ ಐನಾತಿ ಮಹಿಳೆ…

  • Crime
  • September 11, 2024
  • No Comment
  • 213

ಮೈಸೂರು,ಸೆ11,Tv10 ಕನ್ನಡ

ಮಹಿಳೆಯ ಗಮನ ಬೇರೆಡೆ ಸೆಳೆದು 40 ಗ್ರಾಂ ಚಿನ್ನದ ಸರ ಲಪಟಾಯಿಸಿದ ಘಟನೆ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.ಕುವೆಂಪುನಗರ ನಿವಾಸಿ ಜ್ಯೋತಿ ಎಂಬುವರು ಚಿನ್ನದ ಸರ ಕಳೆದುಕೊಂಡಿದ್ದಾರೆ.ತಮ್ಮ ತಾಯಿ ಮನೆಗೆ ಹೋಗಿ ಹಿಂದಿರುಗುವಾಗ ನಗರ ಬಸ್ ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ಒಬ್ಬಳು ಚಿಲ್ಲರೆ ಕಾಸನ್ನ ಕೆಳಗೆ ಬೀಳಿಸಿದ್ದಾಳೆ.ಎತ್ತಿಕೊಡುವಂತೆ ಜ್ಯೋತಿ ರವರಿಗೆ ಕೇಳಿದ್ದಾಳೆ.ಜ್ಯೋತಿ ರವರು ಕೆಳಗೆ ಬಿದ್ದ ಚಿಲ್ಲರೆ ಹಣ ತೆಗೆದುಕೊಡುವಾಗ ಐನಾತಿ ಮಹಿಳೆ ಕೈಚಳಕ ತೋರಿ 40 ಗ್ರಾಂ ಚಿನ್ನದ ಸರ ಲಪಟಾತಿಸಿ ಎಸ್ಕೇಪ್ ಆಗಿದ್ದಾಳೆ.ಈ ಸಂಭಂಧ ಜ್ಯೋತಿ ರವರು ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *