ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು…ಹೀಗಾ ಹೊಡೆಯೋದು…?

ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು…ಹೀಗಾ ಹೊಡೆಯೋದು…?

ಹುಣಸೂರು,ಸೆ13,Tv10 ಕನ್ನಡ

ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿರುವ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಮೂಡಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಸುಧೀಪ್,ಜಯಣ್ಣ ಹಾಗೂ ಲೋಕೇಶ್ ಎಂಬುವರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಾಗೇಶ್ ಹಲ್ಲೆಯಿಂದ ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.ನಾಗೇಶ್ ರವರು ಜಯಣ್ಣ ಗೆ 2500 ರೂ ಸಾಲ ಕೊಟ್ಟಿದ್ರು.1500 ರೂ ಹಿಂದಿರುಗಿಸಿದ್ದ.ಉಳಿದ ಹಣ ವಾಪಸ್ ಕೊಡುವಂತೆ ನಾಗೇಶ್ ಕೇಳಿದ್ರು.ಇಷ್ಟಕ್ಕೆ ಬಾರ್ ಒಂದರ ಬಳಿ ಜಯಣ್ಣ,ಲೋಕೇಶ್ ಹಾಗೂ ಸುಧೀಪ್ ರವರು ಮರದ ಕೊಂಬೆಯಿಂದ ಥಳಿಸಿ ನೆಲದ ಮೇಲೆ ಬೀಳಿಸಿಕೊಂಡು ತುಳಿದಿದ್ದಾರೆ.ತೀವ್ರ ಗಾಯಗೊಂಡ ನಾಗೇಶ್ ರನ್ನ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

1 Comments

  • Sweet website , super design and style, rattling clean and use pleasant.

Leave a Reply

Your email address will not be published. Required fields are marked *