ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು…ಹೀಗಾ ಹೊಡೆಯೋದು…?

ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು…ಹೀಗಾ ಹೊಡೆಯೋದು…?

ಹುಣಸೂರು,ಸೆ13,Tv10 ಕನ್ನಡ

ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿರುವ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಮೂಡಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಸುಧೀಪ್,ಜಯಣ್ಣ ಹಾಗೂ ಲೋಕೇಶ್ ಎಂಬುವರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಾಗೇಶ್ ಹಲ್ಲೆಯಿಂದ ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.ನಾಗೇಶ್ ರವರು ಜಯಣ್ಣ ಗೆ 2500 ರೂ ಸಾಲ ಕೊಟ್ಟಿದ್ರು.1500 ರೂ ಹಿಂದಿರುಗಿಸಿದ್ದ.ಉಳಿದ ಹಣ ವಾಪಸ್ ಕೊಡುವಂತೆ ನಾಗೇಶ್ ಕೇಳಿದ್ರು.ಇಷ್ಟಕ್ಕೆ ಬಾರ್ ಒಂದರ ಬಳಿ ಜಯಣ್ಣ,ಲೋಕೇಶ್ ಹಾಗೂ ಸುಧೀಪ್ ರವರು ಮರದ ಕೊಂಬೆಯಿಂದ ಥಳಿಸಿ ನೆಲದ ಮೇಲೆ ಬೀಳಿಸಿಕೊಂಡು ತುಳಿದಿದ್ದಾರೆ.ತೀವ್ರ ಗಾಯಗೊಂಡ ನಾಗೇಶ್ ರನ್ನ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

1 Comments

  • Sweet website , super design and style, rattling clean and use pleasant.

Leave a Reply

Your email address will not be published. Required fields are marked *