ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು…ಹೀಗಾ ಹೊಡೆಯೋದು…?

ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು…ಹೀಗಾ ಹೊಡೆಯೋದು…?

ಹುಣಸೂರು,ಸೆ13,Tv10 ಕನ್ನಡ

ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿರುವ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಮೂಡಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಸುಧೀಪ್,ಜಯಣ್ಣ ಹಾಗೂ ಲೋಕೇಶ್ ಎಂಬುವರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಾಗೇಶ್ ಹಲ್ಲೆಯಿಂದ ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.ನಾಗೇಶ್ ರವರು ಜಯಣ್ಣ ಗೆ 2500 ರೂ ಸಾಲ ಕೊಟ್ಟಿದ್ರು.1500 ರೂ ಹಿಂದಿರುಗಿಸಿದ್ದ.ಉಳಿದ ಹಣ ವಾಪಸ್ ಕೊಡುವಂತೆ ನಾಗೇಶ್ ಕೇಳಿದ್ರು.ಇಷ್ಟಕ್ಕೆ ಬಾರ್ ಒಂದರ ಬಳಿ ಜಯಣ್ಣ,ಲೋಕೇಶ್ ಹಾಗೂ ಸುಧೀಪ್ ರವರು ಮರದ ಕೊಂಬೆಯಿಂದ ಥಳಿಸಿ ನೆಲದ ಮೇಲೆ ಬೀಳಿಸಿಕೊಂಡು ತುಳಿದಿದ್ದಾರೆ.ತೀವ್ರ ಗಾಯಗೊಂಡ ನಾಗೇಶ್ ರನ್ನ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

1 Comments

  • Sweet website , super design and style, rattling clean and use pleasant.

Leave a Reply

Your email address will not be published. Required fields are marked *