ಈದ್ ಮಿಲಾದ್…ಶಾಂತಿಯುತ ಆಚರಣೆಗೆ ಪೊಲೀಸರ ಕರೆ…ರೂಟ್ ಮಾರ್ಚ್ ಮೂಲಕ ಅಭಯ…

ಈದ್ ಮಿಲಾದ್…ಶಾಂತಿಯುತ ಆಚರಣೆಗೆ ಪೊಲೀಸರ ಕರೆ…ರೂಟ್ ಮಾರ್ಚ್ ಮೂಲಕ ಅಭಯ…

ಮೈಸೂರು,ಸೆ14,Tv10 ಕನ್ನಡಶಾಂತಿಯುತವಾಗಿ ಈದ್ ಮಿಲಾದ್ ಹಬ್ಬವನ್ನ ಆಚರಿಸಲು ಮೈಸೂರು ಖಾಕಿ ಪಡೆ ಕರೆ ನೀಡಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಡಿಸಿಪಿ ರವರಾದಮುತ್ತುರಾಜ್ ಹಾಗೂ ಜಾಹ್ನವಿ ರವರ ನೇತೃತ್ವದಲ್ಲಿ ಇಂದು ಪಥಸಂಚಲನ ನಡೆಸಿ ಈದ್ ಮಿಲಾದ್ ಹಬ್ಬವನ್ನಶಾಂತಿಯುತವಾಗಿ ಆಚರಿಸಲು ಸಹಕರಿಸುವಂತೆ ಸಾರ್ವಜನಕರಿಗೆ ಸಂದೇಶ ರವಾನಿಸಿದ್ದಾರೆ. ಹಿನ್ನೆಲೆಯಲ್ಲಿ
ಲಷ್ಕರ್, ಮಂಡಿ ಹಾಗು ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರೂಟ್ ಮಾರ್ಚ್ ನಡೆಸಿ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿದ ಪೊಲೀಸರು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಅಭಯ ನೀಡಿದ್ದಾರೆ.ಇಂದಿನ ರೂಟ್ ಮಾರ್ಚ್ ನಲ್ಲಿ ಎಸಿಪಿ,ಇನ್ಸ್ಪೆಕ್ಟರ್ ಗಳು,ಸಬ್ ಇನ್ಸ್ಪೆಕ್ಟರ್ ಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದಾರೆ…

Spread the love

Related post

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ…
ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್…
ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್…

Leave a Reply

Your email address will not be published. Required fields are marked *