ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ಮೈಸೂರು,ಸೆ17,Tv10 ಕನ್ನಡಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಹಾಗೂ ಚಹಾ ವಿತರಿಸುವ ಮೂಲ ಪ್ರಧಾನಿ ನರೇಂದ್ರ ಮೋದಿ ರವರ ಜನ್ಮದಿನಾಚರಣೆಯನ್ನ ಮೈಸೂರಿನಲ್ಲಿ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆ
ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಇಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಇದೇ ವೇಳೆ ಸಾರ್ವಜನಿಕರಿಗೆ ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ ಚಹ ವಿತರಿಸಿದರು.ಇದೇ ವೇಳೆ ಮಾತನಾಡಿ ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಧಾನಿ ಮೋದಿಯವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ.ಪಕ್ಷಕ್ಕಾಗಿ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಿಸಿ ಕೆಲಸ ಮಾಡುತ್ತಿರುವ ಪ್ರಧಾನಿಯವರ ದಾರಿಯಲ್ಲೇ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರುಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಸಂಚಾಲಕರಾದ ಗಿರೀಶ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ದಾಸ್ ಪ್ರಕಾಶ್, ಮಾಜಿನಗರಪಾಲಿಕ ಸದಸ್ಯರಾದ ರಂಗಸ್ವಾಮಿ, ಕೇಬಲ್ ವಿಜಿ, ಕುಮಾರ್ ಗೌಡ, ಸೂರಜ್, ಸದಾಶಿವ್, ದಾರಿಪುರ ಚಂದ್ರಶೇಖರ್, ಅರವಿಂದ್, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *