ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ಮೈಸೂರು,ಸೆ17,Tv10 ಕನ್ನಡಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಹಾಗೂ ಚಹಾ ವಿತರಿಸುವ ಮೂಲ ಪ್ರಧಾನಿ ನರೇಂದ್ರ ಮೋದಿ ರವರ ಜನ್ಮದಿನಾಚರಣೆಯನ್ನ ಮೈಸೂರಿನಲ್ಲಿ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆ
ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಇಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಇದೇ ವೇಳೆ ಸಾರ್ವಜನಿಕರಿಗೆ ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ ಚಹ ವಿತರಿಸಿದರು.ಇದೇ ವೇಳೆ ಮಾತನಾಡಿ ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಧಾನಿ ಮೋದಿಯವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ.ಪಕ್ಷಕ್ಕಾಗಿ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಿಸಿ ಕೆಲಸ ಮಾಡುತ್ತಿರುವ ಪ್ರಧಾನಿಯವರ ದಾರಿಯಲ್ಲೇ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರುಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಸಂಚಾಲಕರಾದ ಗಿರೀಶ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ದಾಸ್ ಪ್ರಕಾಶ್, ಮಾಜಿನಗರಪಾಲಿಕ ಸದಸ್ಯರಾದ ರಂಗಸ್ವಾಮಿ, ಕೇಬಲ್ ವಿಜಿ, ಕುಮಾರ್ ಗೌಡ, ಸೂರಜ್, ಸದಾಶಿವ್, ದಾರಿಪುರ ಚಂದ್ರಶೇಖರ್, ಅರವಿಂದ್, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *