ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ಮೈಸೂರು,ಸೆ17,Tv10 ಕನ್ನಡಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಹಾಗೂ ಚಹಾ ವಿತರಿಸುವ ಮೂಲ ಪ್ರಧಾನಿ ನರೇಂದ್ರ ಮೋದಿ ರವರ ಜನ್ಮದಿನಾಚರಣೆಯನ್ನ ಮೈಸೂರಿನಲ್ಲಿ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆ
ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಇಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಇದೇ ವೇಳೆ ಸಾರ್ವಜನಿಕರಿಗೆ ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ ಚಹ ವಿತರಿಸಿದರು.ಇದೇ ವೇಳೆ ಮಾತನಾಡಿ ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಧಾನಿ ಮೋದಿಯವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ.ಪಕ್ಷಕ್ಕಾಗಿ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಿಸಿ ಕೆಲಸ ಮಾಡುತ್ತಿರುವ ಪ್ರಧಾನಿಯವರ ದಾರಿಯಲ್ಲೇ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರುಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಸಂಚಾಲಕರಾದ ಗಿರೀಶ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ದಾಸ್ ಪ್ರಕಾಶ್, ಮಾಜಿನಗರಪಾಲಿಕ ಸದಸ್ಯರಾದ ರಂಗಸ್ವಾಮಿ, ಕೇಬಲ್ ವಿಜಿ, ಕುಮಾರ್ ಗೌಡ, ಸೂರಜ್, ಸದಾಶಿವ್, ದಾರಿಪುರ ಚಂದ್ರಶೇಖರ್, ಅರವಿಂದ್, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *