ಲೋಕಾಯುಕ್ತದಿಂದ ಅಹವಾಲು ಸ್ವೀಕಾರ…ಮಿನಿ ವಿಧಾನಸೌಧದಲ್ಲಿ ಕಾರ್ಯಕ್ರಮ..

ಲೋಕಾಯುಕ್ತದಿಂದ ಅಹವಾಲು ಸ್ವೀಕಾರ…ಮಿನಿ ವಿಧಾನಸೌಧದಲ್ಲಿ ಕಾರ್ಯಕ್ರಮ..

ಮೈಸೂರು,ಸೆ18,Tv10 ಕನ್ನಡ

ಮೈಸೂರು ಮಿನಿ ವಿಧಾನ ಸೌಧ ಸಭಾಂಗಣ ಇಂದು ಲೋಕಾಯುಕ್ತ ವತಿಯಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ರು.ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ SP, ಹಾಗೂ ಡಿ ವೈ ಎಸ್ ಪಿ ಗಳಾದ ಶ್ರೀ ಕೃಷ್ಣಯ್ಯ. ವಿ, ಶ್ರೀ ಮಾಲತೇಶ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಉಮೇಶ್, ರವಿಕುಮಾರ್, ಅಶೋಕ್ ಕುಮಾರ್ ಹಾಗೂ ರೂಪಶ್ರೀ ಸಿಬ್ಬಂದಿಗಳು ಭಾಗವಹಿಸಿ ಅಹವಾಲು ಸ್ವೀಕರಿಸಿದರು. ಮೈಸೂರು ನಗರ ವ್ಯಾಪ್ತಿ ಗೆ ಸಂಬಂಧ ಪಟ್ಟಂತೆ ಒಟ್ಟು 6 ದೂರು ಗಳು ಸ್ವೀಕರಿಸಲಾಯಿತು.ಈ ಪೈಕಿ 2 ದೂರು ಗಳಿಗೆ ಸಂಬಂಧ ಪಟ್ಟಂತೆ ಫಾರಂ ನಂ 1 ಮತ್ತು 2 ನೀಡಲಾಯಿತು.ಒಂದು ದೂರನ್ನ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಯಿತು.ಇನ್ನೂ 3 ದೂರು ವಿಚಾರಣೆಗೆ ಕಾಯ್ದಿರಿಸಲಾಗಿದರ. ಈ ದೂರು ಗಳು ಶಿಕ್ಷಣ, ಮೂಡ, APMC, ಮೈಸೂರು ಮಹಾ ನಗರಪಾಲಿಕೆ ಗೆ ಸಂಬಂಧ ಪಟ್ಟಿದ್ದಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *