ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಹುಣಸೂರು,ಸೆ22,Tv10 ಕನ್ನಡ

ಕೂಂಬಿಗ್ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿ ಹಠಾತ್ ದಾಳಿ ನಡೆಸಿದ ಘಟನೆ ನಾಗರಹೊಳೆ ಉದ್ಯಾನವನದ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.ಈ ವೇಳೆ ಅಧಿಕಾರಿಗಳು
ಗಾಳಿಯಲ್ಲಿ ಗುಂಡು ಹಾರಿಸಿ, ಪಟಾಕಿ ಸಿಡಿಸಿ ಸಿಬ್ಬಂದಿಯನ್ನ ರಕ್ಷಿಸಿದ್ದಾರೆ. ದಿನಗೂಲಿ ನೌಕರ ದಿವಾಕರ್ ಗಾಯ ಗೊಂಡಿದ್ದು ಹನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಶನಿವಾರ ಕೊಳವಿಗೆ ಬಳಿ ಹಸುಗಳ ಮೇಲೆ ದಾಳಿ ನಡೆಸಿದ್ದ ಹುಲಿಯ ಪತ್ತೆಗೆ ಡಿಆರ್‌ಎಫ್‌ಓ ಗಳಾದ ನವೀನ್,ನವೀನ್ ಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿತ್ತು.
ಜೋಳದ ಹೊಲದಲ್ಲಿದ್ದ ಹುಲಿ ದಿವಾಕರ್ ಮೇಲೆ ದಾಳಿ ಮಾಡಿದೆ.ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಕಾರಣ ಹುಲಿ ಪರಾರಿಯಾಗಿದೆ.
ಡ್ರೋಣ್ ಮೂಲಕ ಪರಿಶೀಲನೆ ಮಾಡಿದಾಗ
ಹುಲಿ ಲಕ್ಷ್ಮಣತೀರ್ಥ ನದಿ ಮೂಲಕ ಕಾಡಿಗೆ ವಾಪಸ್ಸು ಸೇರಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *