ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಹುಣಸೂರು,ಸೆ22,Tv10 ಕನ್ನಡ

ಕೂಂಬಿಗ್ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿ ಹಠಾತ್ ದಾಳಿ ನಡೆಸಿದ ಘಟನೆ ನಾಗರಹೊಳೆ ಉದ್ಯಾನವನದ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.ಈ ವೇಳೆ ಅಧಿಕಾರಿಗಳು
ಗಾಳಿಯಲ್ಲಿ ಗುಂಡು ಹಾರಿಸಿ, ಪಟಾಕಿ ಸಿಡಿಸಿ ಸಿಬ್ಬಂದಿಯನ್ನ ರಕ್ಷಿಸಿದ್ದಾರೆ. ದಿನಗೂಲಿ ನೌಕರ ದಿವಾಕರ್ ಗಾಯ ಗೊಂಡಿದ್ದು ಹನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಶನಿವಾರ ಕೊಳವಿಗೆ ಬಳಿ ಹಸುಗಳ ಮೇಲೆ ದಾಳಿ ನಡೆಸಿದ್ದ ಹುಲಿಯ ಪತ್ತೆಗೆ ಡಿಆರ್‌ಎಫ್‌ಓ ಗಳಾದ ನವೀನ್,ನವೀನ್ ಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿತ್ತು.
ಜೋಳದ ಹೊಲದಲ್ಲಿದ್ದ ಹುಲಿ ದಿವಾಕರ್ ಮೇಲೆ ದಾಳಿ ಮಾಡಿದೆ.ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಕಾರಣ ಹುಲಿ ಪರಾರಿಯಾಗಿದೆ.
ಡ್ರೋಣ್ ಮೂಲಕ ಪರಿಶೀಲನೆ ಮಾಡಿದಾಗ
ಹುಲಿ ಲಕ್ಷ್ಮಣತೀರ್ಥ ನದಿ ಮೂಲಕ ಕಾಡಿಗೆ ವಾಪಸ್ಸು ಸೇರಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *