ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಸಾಲಿಗ್ರಾಮ,ಸೆ25,Tv10 ಕನ್ನಡ

ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ.

ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ ಭೋಗ್ಯಕ್ಕೆ ನೀಡಿದ್ದಾರೆ.ಬಾಡಿಗೆ ವಸೂಲಿ ಮಾಡಲು ಧನಂಜಯ ರವರು ಪತ್ನಿ ರಾಜೇಶ್ವರಿ ಜೊತೆ ತೆರಳಿದಾಗ ಸೋಮಶೇಖರ್,ಇವರ ಪತ್ನಿ ಮಂಜುಳಾ ಹಾಗೂ ಪುತ್ರ ಲಯನ್ ರಾಜ್ ಮೂವರು ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಧನಂಜಯ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಆರೋಪಕ್ಕೆ ಪ್ರತಿಯಾಗಿ ಮಂಜುಳ ರವರು ಸಹ ಧನಂಜಯ ಹಾಗೂ ರಾಜೇಶ್ವರಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಹಣ ನೀಡಿ ಮಳಿಗೆಗಳನ್ನ ಬಿಡಿಸಿಕೊಂಡಿದ್ದರೂ ಕಿರುಕುಳ ನೀಡುತ್ತಿದ್ದಾರೆಂದು ಮಂಜುಳಾ ರವರು ಪೇದೆ ಧನಂಜಯ ಹಾಗೂ ಪತ್ನಿ ರಾಜೇಶ್ವರಿ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *