ಕಾಮಗಾರಿ ನಡೆಯುತ್ತಿದ್ದ ಹಳ್ಳಕ್ಕೆ ಬಿದ್ದ ಕಾರು…ಚಾಲಕ ಪ್ರಾಣಾಪಾಯದಿಂದ ಪಾರು…

ಕಾಮಗಾರಿ ನಡೆಯುತ್ತಿದ್ದ ಹಳ್ಳಕ್ಕೆ ಬಿದ್ದ ಕಾರು…ಚಾಲಕ ಪ್ರಾಣಾಪಾಯದಿಂದ ಪಾರು…

ಮೈಸೂರು,ಸೆ29,Tv10 ಕನ್ನಡ

ಚರಂಡಿ ಕಾಮಗಾರಿಗಾಗಿ ತೆಗೆದ ಹಳ್ಳಕ್ಕೆ ಕಾರು ಉರುಳಿಬಿದ್ದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನ ಬಳಿ ನಡೆದಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟ್ರಾಕ್ಟರ್ ಸಹಾಯದಿಂದ ಹಳ್ಳಕ್ಕೆ ಬಿದ್ದ ಕಾರನ್ನ ಹೊರ ತೆಗೆಯಲಾಗಿದೆ.ಕೆ.ಜಿ.ಕೊಪ್ಪಲು ಅಂಡರ್ ಬ್ರಿಡ್ಜ್ ಬಳಿ ಸರ್ಕಾರಿ ಶಾಲೆಯ ಹಿಂಬಾಗ ಘಟನೆ ನಡೆದಿದೆ. ಮೋರಿ ಕಾಮಗಾರಿಗಾಗಿ ಕಳೆದ 25 ದಿನಗಳ ಹಿಂದೆ ಭಾರಿ ಹಳ್ಳ ತೆಗೆಯಲಾಗಿದೆ. ನೆನ್ನೆ ಬಿದ್ದ ಭಾರಿ ಮಳೆಯಿಂದ ಮೋರಿ ಜಲಾವೃತವಾಗಿದೆ. ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ.ರಸ್ತೆಗೆ ಅಡ್ಡವಾಗಿ ಯಾವುದೇ ಬ್ಯಾರಿಕೇಡ್ ಗಳನ್ನ ಹಾಕಿಲ್ಲ.ಮಳೆಯ ಆರ್ಭಟದಲ್ಲಿ ಹಳ್ಳ ಸರಿಯಾಗಿ ಕಂಡು ಬರದ ಕಾರಣ ಕಾರು ಮುಂದೆ ಸಾಗಿ ಹಳ್ಳದಲ್ಲಿ ಉರುಳಿ ಬಿದ್ದಿದೆ…

Spread the love

Related post

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ……

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ…
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…

Leave a Reply

Your email address will not be published. Required fields are marked *