ಪೊಲೀಸರಿಗೆ ಕಳಪೆ ಗುಣಮಟ್ಟ ಆಹಾರ ಪೂರೈಕೆ ಆರೋಪ…ಡಿಸಿಪಿ ಮುತ್ತುರಾಜ್ ಭೇಟಿ ಪರಿಶೀಲನೆ…

ಪೊಲೀಸರಿಗೆ ಕಳಪೆ ಗುಣಮಟ್ಟ ಆಹಾರ ಪೂರೈಕೆ ಆರೋಪ…ಡಿಸಿಪಿ ಮುತ್ತುರಾಜ್ ಭೇಟಿ ಪರಿಶೀಲನೆ…

ಮೈಸೂರು,ಅ5,Tv10 ಕನ್ನಡ

ದಸರಾ ಕರ್ತವ್ಯಕ್ಕಾಗಿ ಮೈಸೂರಿಗೆ ಆಗಮಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆಗುತ್ತಿದೆ ಎಂಬ ಆರೋಪ ಹಿನ್ನಲೆ ಇಂದು ಆಹಾರ ತಯಾರಿಸಲಾಗುತ್ತಿರುವ ಪೊಲೀಸ್ ಭವನಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದಸರಾ ಕರ್ತವ್ಯಕ್ಕಾಗಿ ಇತರೆಡೆಗಳಿಂದ ಸುಮಾರು 1700 ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದಾರೆ.ಕರ್ತವ್ಯ ನಿರತ ಪೊಲೀಸರಿಗೆ ಇಲಾಖೆಯಿಂದ ಆಹಾರ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡಲಾಗುತ್ತಿದೆ.ಸಧ್ಯ ನೀಡುತ್ತಿರುವ ಆಹಾರ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿ ಬಂದ ಹಿನ್ನಲೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸುಮಾರು 40 ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಆಹಾರ ತಯಾರಾಗುತ್ತಿದೆ.ಆಹಾರದ ಗುಣಮಟ್ಟವನ್ನ ಖುದ್ದಾಗಿ ಪರಿಶೀಲಿಸಿದ ಮುತ್ತುರಾಜ್ ಗುಣಮಟ್ಟವನ್ನ ಕಾಪಾಡುವಂತೆ ತಿಳಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *