ಪೊಲೀಸರಿಗೆ ಕಳಪೆ ಗುಣಮಟ್ಟ ಆಹಾರ ಪೂರೈಕೆ ಆರೋಪ…ಡಿಸಿಪಿ ಮುತ್ತುರಾಜ್ ಭೇಟಿ ಪರಿಶೀಲನೆ…

ಪೊಲೀಸರಿಗೆ ಕಳಪೆ ಗುಣಮಟ್ಟ ಆಹಾರ ಪೂರೈಕೆ ಆರೋಪ…ಡಿಸಿಪಿ ಮುತ್ತುರಾಜ್ ಭೇಟಿ ಪರಿಶೀಲನೆ…

ಮೈಸೂರು,ಅ5,Tv10 ಕನ್ನಡ

ದಸರಾ ಕರ್ತವ್ಯಕ್ಕಾಗಿ ಮೈಸೂರಿಗೆ ಆಗಮಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆಗುತ್ತಿದೆ ಎಂಬ ಆರೋಪ ಹಿನ್ನಲೆ ಇಂದು ಆಹಾರ ತಯಾರಿಸಲಾಗುತ್ತಿರುವ ಪೊಲೀಸ್ ಭವನಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದಸರಾ ಕರ್ತವ್ಯಕ್ಕಾಗಿ ಇತರೆಡೆಗಳಿಂದ ಸುಮಾರು 1700 ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದಾರೆ.ಕರ್ತವ್ಯ ನಿರತ ಪೊಲೀಸರಿಗೆ ಇಲಾಖೆಯಿಂದ ಆಹಾರ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡಲಾಗುತ್ತಿದೆ.ಸಧ್ಯ ನೀಡುತ್ತಿರುವ ಆಹಾರ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿ ಬಂದ ಹಿನ್ನಲೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸುಮಾರು 40 ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಆಹಾರ ತಯಾರಾಗುತ್ತಿದೆ.ಆಹಾರದ ಗುಣಮಟ್ಟವನ್ನ ಖುದ್ದಾಗಿ ಪರಿಶೀಲಿಸಿದ ಮುತ್ತುರಾಜ್ ಗುಣಮಟ್ಟವನ್ನ ಕಾಪಾಡುವಂತೆ ತಿಳಿಸಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *