ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ಮೈಸೂರು,ಅ6,Tv10 ಕನ್ನಡ

ಈ ಬಾರಿಯ ದಸರಾ ಶ್ವಾನ ಪ್ರದರ್ಶನದಲ್ಲಿ ನಗರದ ಸಿದ್ದಾರ್ಥ ಬಡಾವಣೆಯ ಸುಜಾತ ಅಶ್ವಿನ್ ಅವರ ಐರಿಸ್ ತಳಿಯ ಶ್ವಾನವು ಪ್ರಥಮ ಸ್ಥಾನ ಗಳಿಸಿದೆ.
ಕಳೆದ ಮೂರು ವರ್ಷಗಳಿಂದ ದಸರಾ ಶ್ಚಾನ ಪ್ರದರ್ಶನದಲ್ಲಿ
ಪಾಲ್ಗೊಂಡು ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆ ಈ ಶ್ವಾನಕ್ಕಿದೆ.
ಇಂಗ್ಲೆಂಡ್ ಮೂಲದಿಂದ ದೆಹಲಿಯ ಬ್ರೀಡರ್ ಮೂಲಕ ತರಿಸಿಕೊಳ್ಳಲಾದ ಈ ತಳಿಯು ಬುದ್ದಿವಂತ ಶ್ವಾನವೆಂದೆ
ಜನಪ್ರಿಯವಾಗಿದೆ.

ರಾಜ್ಯಸಭಾ ಸದಸ್ಯರು ಇನ್ಫೋಸಿಸ್ ಪ್ರತಿಷ್ಠಾನದ ಶ್ರೀಮತಿ ಸುಧಾ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕೆಎಂಪಿಕೆ ಚಾರಿಟಬಲ್
ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್
ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ ವೈ ಡಿ ರಾಜಣ್ಣ ಉಪವಿಶೇಷಾಧಿಕಾರಿ
ಡಾ ಕೃಷ್ಣಂರಾಜು ಉಪನಿರ್ದೆಶಕ ಡಾ ನಾಗರಾಜು ಉಪಸ್ತಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *