ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ಮೈಸೂರು,ಅ6,Tv10 ಕನ್ನಡ

ಈ ಬಾರಿಯ ದಸರಾ ಶ್ವಾನ ಪ್ರದರ್ಶನದಲ್ಲಿ ನಗರದ ಸಿದ್ದಾರ್ಥ ಬಡಾವಣೆಯ ಸುಜಾತ ಅಶ್ವಿನ್ ಅವರ ಐರಿಸ್ ತಳಿಯ ಶ್ವಾನವು ಪ್ರಥಮ ಸ್ಥಾನ ಗಳಿಸಿದೆ.
ಕಳೆದ ಮೂರು ವರ್ಷಗಳಿಂದ ದಸರಾ ಶ್ಚಾನ ಪ್ರದರ್ಶನದಲ್ಲಿ
ಪಾಲ್ಗೊಂಡು ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆ ಈ ಶ್ವಾನಕ್ಕಿದೆ.
ಇಂಗ್ಲೆಂಡ್ ಮೂಲದಿಂದ ದೆಹಲಿಯ ಬ್ರೀಡರ್ ಮೂಲಕ ತರಿಸಿಕೊಳ್ಳಲಾದ ಈ ತಳಿಯು ಬುದ್ದಿವಂತ ಶ್ವಾನವೆಂದೆ
ಜನಪ್ರಿಯವಾಗಿದೆ.

ರಾಜ್ಯಸಭಾ ಸದಸ್ಯರು ಇನ್ಫೋಸಿಸ್ ಪ್ರತಿಷ್ಠಾನದ ಶ್ರೀಮತಿ ಸುಧಾ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕೆಎಂಪಿಕೆ ಚಾರಿಟಬಲ್
ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್
ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ ವೈ ಡಿ ರಾಜಣ್ಣ ಉಪವಿಶೇಷಾಧಿಕಾರಿ
ಡಾ ಕೃಷ್ಣಂರಾಜು ಉಪನಿರ್ದೆಶಕ ಡಾ ನಾಗರಾಜು ಉಪಸ್ತಿತರಿದ್ದರು…

Spread the love

Related post

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ……

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ…
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…

Leave a Reply

Your email address will not be published. Required fields are marked *