ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ಮೈಸೂರು,ಅ6,Tv10 ಕನ್ನಡ

ಈ ಬಾರಿಯ ದಸರಾ ಶ್ವಾನ ಪ್ರದರ್ಶನದಲ್ಲಿ ನಗರದ ಸಿದ್ದಾರ್ಥ ಬಡಾವಣೆಯ ಸುಜಾತ ಅಶ್ವಿನ್ ಅವರ ಐರಿಸ್ ತಳಿಯ ಶ್ವಾನವು ಪ್ರಥಮ ಸ್ಥಾನ ಗಳಿಸಿದೆ.
ಕಳೆದ ಮೂರು ವರ್ಷಗಳಿಂದ ದಸರಾ ಶ್ಚಾನ ಪ್ರದರ್ಶನದಲ್ಲಿ
ಪಾಲ್ಗೊಂಡು ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆ ಈ ಶ್ವಾನಕ್ಕಿದೆ.
ಇಂಗ್ಲೆಂಡ್ ಮೂಲದಿಂದ ದೆಹಲಿಯ ಬ್ರೀಡರ್ ಮೂಲಕ ತರಿಸಿಕೊಳ್ಳಲಾದ ಈ ತಳಿಯು ಬುದ್ದಿವಂತ ಶ್ವಾನವೆಂದೆ
ಜನಪ್ರಿಯವಾಗಿದೆ.

ರಾಜ್ಯಸಭಾ ಸದಸ್ಯರು ಇನ್ಫೋಸಿಸ್ ಪ್ರತಿಷ್ಠಾನದ ಶ್ರೀಮತಿ ಸುಧಾ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕೆಎಂಪಿಕೆ ಚಾರಿಟಬಲ್
ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್
ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ ವೈ ಡಿ ರಾಜಣ್ಣ ಉಪವಿಶೇಷಾಧಿಕಾರಿ
ಡಾ ಕೃಷ್ಣಂರಾಜು ಉಪನಿರ್ದೆಶಕ ಡಾ ನಾಗರಾಜು ಉಪಸ್ತಿತರಿದ್ದರು…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *