ಯೋಗನರಸಿಂಹ ಸ್ವಾಮಿ ದೇಗುಲಕ್ಕೆ ಮೇಘಾಲಯ ರಾಜ್ಯಪಾಲ ಸಿ.ಹೆಚ್.ವಿಜಯಶಂಕರ್ ಭೇಟಿ…

ಯೋಗನರಸಿಂಹ ಸ್ವಾಮಿ ದೇಗುಲಕ್ಕೆ ಮೇಘಾಲಯ ರಾಜ್ಯಪಾಲ ಸಿ.ಹೆಚ್.ವಿಜಯಶಂಕರ್ ಭೇಟಿ…

ಮೈಸೂರು,ಅ7,Tv10 ಕನ್ನಡ

ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹ ದೇವಾಲಯಕ್ಕೆ ಮೇಘಾಲಯ ರಾಜ್ಯದ ರಾಜ್ಯಪಾಲರಾದ ಸಿಹೆಚ್ ವಿಜಯ್ ಶಂಕರ್ ಭೇಟಿ ನೀಡಿದ್ದರು.
ದೇಗುಲದ ಟ್ರಸ್ಟ್ ವತಿಯಿಂದ ಶ್ರೀ ಬಾಷ್ಯಂ ಸ್ವಾಮಿಜಿ ನೇತೃತ್ವದಲ್ಲಿ ಪೂರ್ಣಕುಂಭ ಸ್ವಾಗತ ನೀಡಿ ಸ್ವಾಗತಿಸಲಾಯಿತು. ಯೋಗ ನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ದಸರಾ ಪೂಜಾಕೈಂಕರ್ಯದ ಭಾಗವಾದ ಸುದರ್ಶನ ಹೋಮದ ಸಂಕಲ್ಪ ಪೂಜೆಗೆ
ದೇಗುಲದ ಆವರಣದಲ್ಲಿ ಬೃಹತ್ ಅಗರಬತ್ತಿಗೆ ಜ್ಯೋತಿ ಹೊತ್ತಿಸುವ ಮೂಲಕ ಚಾಲನೆ ನೀಡಿದರು.

ದಸರಾ ವೇಳೆಯಲ್ಲಿ ನೆಡೆಯುವ ದ್ವಾದಶ ದಿನಗಳ ಈ ಪೂಜಾಕೈಂಕರ್ಯದಲ್ಲಿ ಇದೆ ಶನಿವಾರ ಸುದರ್ಶನ‌ ಹೋಮ‌ ಜರುಗಲಿದ್ದು ವಿಜಯದಶಮಿ ದಿನ ಮಹಾ ಅಭಿಷೇಕ ಪೂಜೆ ನೆಡೆಯಲಿದ್ದು ದೇಗುಲದ ಶುದ್ದಿ ನೆಡೆಸಲಾಗುವುದು ಎಂದು ದೇಗುಲದ ಹಿರಿಯ ಅರ್ಚಕ ಶ್ರೀನಿವಾಸ್ ರವರು ಮಾಹಿತಿ ನೀಡಿದರು…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *