ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆ…ತ್ರಿಷಿಕಾಗೆ ಗಂಡು ಮಗು ಜನನ…ಅರಮನೆಯಲ್ಲಿ ಸಂಭ್ರಮ…ನವರಾತ್ರಿ ಪೂಜೆ ಹೇಗೆ…?

ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆ…ತ್ರಿಷಿಕಾಗೆ ಗಂಡು ಮಗು ಜನನ…ಅರಮನೆಯಲ್ಲಿ ಸಂಭ್ರಮ…ನವರಾತ್ರಿ ಪೂಜೆ ಹೇಗೆ…?

ಮೈಸೂರು,ಅ11,Tv10 ಕನ್ನಡ

ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ.ಯದುವಂಶದ ಯವರಾಣಿ ತ್ರಿಷಿಕಾ ಗಂಡುಮಗುವಿಗೆ ಜನ್ಮ ನೀಡಿದ್ದಾರೆ.ಮೈಸೂರಿನ ಯಾದವಗಿರಿಯಲ್ಲಿರುವ ಮದರ್ ಹುಡ್ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ.ಆದ್ಯವೀರ್ ಗೆ ಸಹೋದರ ಪ್ರಾಪ್ತಿಯಾಗಿದೆ.ಒಂದೆಡೆ ಅರಮನೆಯಲ್ಲಿ ಸಂಭ್ರಮದ ವಾತಾವರಣ ಇದೆ.ಮತ್ತೊಂದೆಡೆ ಸೂತಕದ ಹಿನ್ನಲೆ ಪೂಜಾ ಕೈಂಕರ್ಯಗಳಿಗೆ ಅಡ್ಡಿಯಾಗಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.ಬೆಂಗಳೂರಿನ ವೈದ್ಯರ ತಂಡ ಮೈಸೂರಿನ ವೈದ್ಯರ ತಂಡದ ನೆರವು ಪಡೆದು ಹೆರಿಗೆ ಪ್ರಕ್ರಿಯೆ ಯಶಸ್ವಿಗೊಳಿಸಿದ್ದಾರೆ.ಈಗಾಗಲೇ ಯದುವೀರ್ ರವರು ಕಂಕಣ ತೊಟ್ಟಿದ್ದಾರೆ.ಮಗು ಹುಟ್ಟಿದಾಗ ಸಂಪ್ರದಾಯವಾಗಿ ಸೂತಕ ಆಚರಿಸುವ ವಾಡಿಕೆ ಇದೆ.ಈಗ ಅರಮನೆಯಲ್ಲಿ ಹೇಗೆ ಪೂಜಾ ಕೈಂಕರ್ಯಗಳು ನಡೆಯುತ್ತದೆ ಎಂಬ ಅಂಶ ಕುತೂಹಲಕ್ಕೆ ಕಾರಣವಾಗಿದೆ.ಈ ಕುರಿತಂತೆ ಮುಂದಿನ ಪೂಜಾ ವಿಧಿವಿಧಾನಗಳನ್ನ ಮುಂದುವರೆಸುವ ಬಗ್ಗೆ ಅರಮನೆ ಪುರೋಹಿತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಅರಮನೆ ಮೂಲಗಳಿಂದ ತಿಳಿದು ಬಂದಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *