ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆ…ತ್ರಿಷಿಕಾಗೆ ಗಂಡು ಮಗು ಜನನ…ಅರಮನೆಯಲ್ಲಿ ಸಂಭ್ರಮ…ನವರಾತ್ರಿ ಪೂಜೆ ಹೇಗೆ…?

ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆ…ತ್ರಿಷಿಕಾಗೆ ಗಂಡು ಮಗು ಜನನ…ಅರಮನೆಯಲ್ಲಿ ಸಂಭ್ರಮ…ನವರಾತ್ರಿ ಪೂಜೆ ಹೇಗೆ…?

ಮೈಸೂರು,ಅ11,Tv10 ಕನ್ನಡ

ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ.ಯದುವಂಶದ ಯವರಾಣಿ ತ್ರಿಷಿಕಾ ಗಂಡುಮಗುವಿಗೆ ಜನ್ಮ ನೀಡಿದ್ದಾರೆ.ಮೈಸೂರಿನ ಯಾದವಗಿರಿಯಲ್ಲಿರುವ ಮದರ್ ಹುಡ್ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ.ಆದ್ಯವೀರ್ ಗೆ ಸಹೋದರ ಪ್ರಾಪ್ತಿಯಾಗಿದೆ.ಒಂದೆಡೆ ಅರಮನೆಯಲ್ಲಿ ಸಂಭ್ರಮದ ವಾತಾವರಣ ಇದೆ.ಮತ್ತೊಂದೆಡೆ ಸೂತಕದ ಹಿನ್ನಲೆ ಪೂಜಾ ಕೈಂಕರ್ಯಗಳಿಗೆ ಅಡ್ಡಿಯಾಗಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.ಬೆಂಗಳೂರಿನ ವೈದ್ಯರ ತಂಡ ಮೈಸೂರಿನ ವೈದ್ಯರ ತಂಡದ ನೆರವು ಪಡೆದು ಹೆರಿಗೆ ಪ್ರಕ್ರಿಯೆ ಯಶಸ್ವಿಗೊಳಿಸಿದ್ದಾರೆ.ಈಗಾಗಲೇ ಯದುವೀರ್ ರವರು ಕಂಕಣ ತೊಟ್ಟಿದ್ದಾರೆ.ಮಗು ಹುಟ್ಟಿದಾಗ ಸಂಪ್ರದಾಯವಾಗಿ ಸೂತಕ ಆಚರಿಸುವ ವಾಡಿಕೆ ಇದೆ.ಈಗ ಅರಮನೆಯಲ್ಲಿ ಹೇಗೆ ಪೂಜಾ ಕೈಂಕರ್ಯಗಳು ನಡೆಯುತ್ತದೆ ಎಂಬ ಅಂಶ ಕುತೂಹಲಕ್ಕೆ ಕಾರಣವಾಗಿದೆ.ಈ ಕುರಿತಂತೆ ಮುಂದಿನ ಪೂಜಾ ವಿಧಿವಿಧಾನಗಳನ್ನ ಮುಂದುವರೆಸುವ ಬಗ್ಗೆ ಅರಮನೆ ಪುರೋಹಿತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಅರಮನೆ ಮೂಲಗಳಿಂದ ತಿಳಿದು ಬಂದಿದೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *