ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

  • Crime
  • October 18, 2024
  • No Comment
  • 142

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

ನಂಜನಗೂಡು,ಅ18,Tv10 ಕನ್ನಡ

ಕತ್ತು ಕೊಯ್ದ ಪರಿಣಾಮ ರಕ್ತದ ಮಡುವಿನಲ್ಲಿ ವ್ಯಕ್ತಿ ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪ ನಡೆದಿದೆ.ವ್ಯಕ್ತಿಯನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.ಹುಣ್ಣಿಮೆ ಹಿನ್ನಲೆ ವಾಮಾಚಾರ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಇದರ ಕುರುಹಾಗಿ ಸ್ಥಳದಲ್ಲಿ ಮಂತ್ರಿಸಿರುವ ನಿಂಬೆಹಣ್ಣು,101 ರೂ ನಗದು,ಎಲೆ ಅಡಿಕೆ ಕಂಡುಬಂದಿದೆ.ಮಾಲ್ಕುಂಡಿ ಗ್ರಾಮದ ಸದಾಶಿವ(43) ಮೃತ ವ್ಯಕ್ತಿ.ಪ್ರೌಢ ಶಾಲೆಯ ಸಮೀಪ ನೀರು ಹರಿಯುವ ಹಳ್ಳದಲ್ಲಿ ನರಳಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಕಣ್ಣಿಗೆ ಬಿದ್ದಿದೆ.ನಂತರ ಹುಲ್ಲಹಳ್ಳಿ ಠಾಣೆಗೆ ಮಾಹಿತಿ ನೀಡಿದ್ದಾರೆ.ಪಿಎಸ್ಸೈ ಚೇತನ್ ಕುಮಾರ್ ತಮ್ಮ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ಆಗಮಿಸಿ ನರಳಾಡುತ್ತಿದ್ದ ಸದಾಶಿವ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಮಾರ್ಗಮಧ್ಯೆ ಸದಾಶಿವ ಸಾವನ್ನಪ್ಪಿದ್ದಾರೆ.ವಾಮಾಚಾರ ಮಾಡಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *