ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

  • Crime
  • October 18, 2024
  • No Comment
  • 213

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

ನಂಜನಗೂಡು,ಅ18,Tv10 ಕನ್ನಡ

ಕತ್ತು ಕೊಯ್ದ ಪರಿಣಾಮ ರಕ್ತದ ಮಡುವಿನಲ್ಲಿ ವ್ಯಕ್ತಿ ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪ ನಡೆದಿದೆ.ವ್ಯಕ್ತಿಯನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.ಹುಣ್ಣಿಮೆ ಹಿನ್ನಲೆ ವಾಮಾಚಾರ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಇದರ ಕುರುಹಾಗಿ ಸ್ಥಳದಲ್ಲಿ ಮಂತ್ರಿಸಿರುವ ನಿಂಬೆಹಣ್ಣು,101 ರೂ ನಗದು,ಎಲೆ ಅಡಿಕೆ ಕಂಡುಬಂದಿದೆ.ಮಾಲ್ಕುಂಡಿ ಗ್ರಾಮದ ಸದಾಶಿವ(43) ಮೃತ ವ್ಯಕ್ತಿ.ಪ್ರೌಢ ಶಾಲೆಯ ಸಮೀಪ ನೀರು ಹರಿಯುವ ಹಳ್ಳದಲ್ಲಿ ನರಳಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಕಣ್ಣಿಗೆ ಬಿದ್ದಿದೆ.ನಂತರ ಹುಲ್ಲಹಳ್ಳಿ ಠಾಣೆಗೆ ಮಾಹಿತಿ ನೀಡಿದ್ದಾರೆ.ಪಿಎಸ್ಸೈ ಚೇತನ್ ಕುಮಾರ್ ತಮ್ಮ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ಆಗಮಿಸಿ ನರಳಾಡುತ್ತಿದ್ದ ಸದಾಶಿವ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಮಾರ್ಗಮಧ್ಯೆ ಸದಾಶಿವ ಸಾವನ್ನಪ್ಪಿದ್ದಾರೆ.ವಾಮಾಚಾರ ಮಾಡಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *