ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

  • Crime
  • October 18, 2024
  • No Comment
  • 218

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

ನಂಜನಗೂಡು,ಅ18,Tv10 ಕನ್ನಡ

ಕತ್ತು ಕೊಯ್ದ ಪರಿಣಾಮ ರಕ್ತದ ಮಡುವಿನಲ್ಲಿ ವ್ಯಕ್ತಿ ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪ ನಡೆದಿದೆ.ವ್ಯಕ್ತಿಯನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.ಹುಣ್ಣಿಮೆ ಹಿನ್ನಲೆ ವಾಮಾಚಾರ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಇದರ ಕುರುಹಾಗಿ ಸ್ಥಳದಲ್ಲಿ ಮಂತ್ರಿಸಿರುವ ನಿಂಬೆಹಣ್ಣು,101 ರೂ ನಗದು,ಎಲೆ ಅಡಿಕೆ ಕಂಡುಬಂದಿದೆ.ಮಾಲ್ಕುಂಡಿ ಗ್ರಾಮದ ಸದಾಶಿವ(43) ಮೃತ ವ್ಯಕ್ತಿ.ಪ್ರೌಢ ಶಾಲೆಯ ಸಮೀಪ ನೀರು ಹರಿಯುವ ಹಳ್ಳದಲ್ಲಿ ನರಳಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಕಣ್ಣಿಗೆ ಬಿದ್ದಿದೆ.ನಂತರ ಹುಲ್ಲಹಳ್ಳಿ ಠಾಣೆಗೆ ಮಾಹಿತಿ ನೀಡಿದ್ದಾರೆ.ಪಿಎಸ್ಸೈ ಚೇತನ್ ಕುಮಾರ್ ತಮ್ಮ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ಆಗಮಿಸಿ ನರಳಾಡುತ್ತಿದ್ದ ಸದಾಶಿವ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಮಾರ್ಗಮಧ್ಯೆ ಸದಾಶಿವ ಸಾವನ್ನಪ್ಪಿದ್ದಾರೆ.ವಾಮಾಚಾರ ಮಾಡಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *