ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ…ಕ.ರಾ.ವಿ.ಆರೋಗ್ಯ ಕೇಂದ್ರದ ಅಧಿಕಾರಿ ವಿರುದ್ದ ದೂರು…

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ…ಕ.ರಾ.ವಿ.ಆರೋಗ್ಯ ಕೇಂದ್ರದ ಅಧಿಕಾರಿ ವಿರುದ್ದ ದೂರು…

ನಂಜನಗೂಡು,ಅ21,Tv10 ಕನ್ನಡ

ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ನಂಜನಗೂಡಿನ ಕರ್ನಾಟಕ ರಾಜ್ಯ ವಿಮಾ ನೌಕರರ ಆರೋಗ್ಯ ಕೇಂದ್ರ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ಎಸ್.ಟಿ.ವಿರುದ್ದ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಬಗ್ಗೆ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ದೀಪಕ್ ರವರು ಸ್ಪಷ್ಟಪಡಿಸಿದ್ದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹಲವು ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ವ್ಯಾಪ್ತಿಗೆ ಒಳಪಡುವ ಕರ್ತವ್ಯ ನಿರ್ವಹಿಸುವ ವೇಳೆ ಅನುಚಿತವಾಗಿ ವರ್ತಿಸುವುದು,ಅಶ್ಲೀಲ ಪದಪ್ರಯೋಗ ಮಾಡುವುದು,ಅಶ್ಲೀಲ ಮೊಬೈಲ್ ಸಂದೇಶಗಳನ್ನ ಕಳಿಸುವುದು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನ ಮಾಡಿದ್ದಾರೆ.ಈ ಬಗ್ಗೆ ನೊಂದ ಮಹಿಳಾ ನೌಕರರು ಮೌಖಿಕವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.ಖಾಸಗಿ ಜೀವನಕ್ಕೆ ತೊಂದರೆ ಆಗುವ ಹಿನ್ನಲೆ ಲಿಖಿತ ದೂರು ಸಲ್ಲಿಸದೆ ಮೌಖಿಕ ದೂರು ನೀಡಿರುವ ಹಿನ್ನಲೆ ಸದರಿ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ವಿರುದ್ದ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನಲ್ಲಿರುವ ರಾಜ್ಯ ಸರ್ಕಾರಿ ನೌಕರರ ವಿಮಾ ಆರೋಗ್ಯ ಇಲಾಖೆ ನಿರ್ದೇಶಕರಿಗೆ ನಂಜನಗೂಡಿನ ಕೇಂದ್ರದ ಅಧಿಕಾರಿ ಲಿಖಿತ ದೂರು ನೀಡಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *