ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ

ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವ
ಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು ಕೇಕ್ ಕಟ್ ಮಾಡಿ ನಂತರ ಮಕ್ಕಳಿಗೆ ಉಪಹಾರ ನೀಡಿ ಸರಳವಾಗಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ವಸಿಷ್ಠ ಸಿಂಹ ಸ್ನೇಹ ಬಳಗದ ಅಧ್ಯಕ್ಷ ಬೈರತಿ ಲಿಂಗರಾಜು
ಮೈಸೂರು ಕಲಾವಿದರ ತವರೂರು ಕಂಚಿನ ಕಂಠದ ಗಾಯಕ ವಶಿಷ್ಟ ಸಿಂಹ ರವರು ಮೈಸೂರಿನವರು ಎನ್ನುವುದು ನಮಗೆ ಹೆಮ್ಮೆಯ ವಿಚಾರ, ವಸಿಷ್ಟ ಸಿಂಹ ರವರು ಮಹಾಮಾರಿ ಕರೋನ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರ ಕುಟುಂಬಕ್ಕೆ ಆಟೋ ಚಾಲಕರು ಕೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸೇವಾ ಶ್ರಮ ಮಕ್ಕಳ ಜೊತೆ ಸ್ನೇಹಿತರಲ್ಲ ಆಚರಿಸುತ್ತಿದ್ದೇವೆ ‌ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ
ಮಾನವ ಹಕ್ಕುಗಳ ರಕ್ಷಣೆ ಹಾಗೂ ಬ್ರಷ್ಟಾಚಾರ ನಿರ್ಮೂಲ ಸೇವಾ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಆರ್ ವಿನೋದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಆರ್ ಯಶೋಧ, ಚೆಲುವರಾಜ್ ನಾಯಕ್, ಮಹಾನ್ ಶ್ರೇಯಸ್, ಮೋಹನ್ ಕುಮಾರ್, ಮೋಹನ್, ರಕ್ಷು ಆಚಾರ್, ವಿಶಾಲ್, ಸಾಯಿ ಕೃಷ್ಣ, ಕೌಶಿಕ್, ಹಾಗೂ ಇನ್ನಿತರ ಸ್ನೇಹಿತರು ಹಾಗೂ ಅಭಿಮಾನಿಗಳು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *