ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ

ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವ
ಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು ಕೇಕ್ ಕಟ್ ಮಾಡಿ ನಂತರ ಮಕ್ಕಳಿಗೆ ಉಪಹಾರ ನೀಡಿ ಸರಳವಾಗಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ವಸಿಷ್ಠ ಸಿಂಹ ಸ್ನೇಹ ಬಳಗದ ಅಧ್ಯಕ್ಷ ಬೈರತಿ ಲಿಂಗರಾಜು
ಮೈಸೂರು ಕಲಾವಿದರ ತವರೂರು ಕಂಚಿನ ಕಂಠದ ಗಾಯಕ ವಶಿಷ್ಟ ಸಿಂಹ ರವರು ಮೈಸೂರಿನವರು ಎನ್ನುವುದು ನಮಗೆ ಹೆಮ್ಮೆಯ ವಿಚಾರ, ವಸಿಷ್ಟ ಸಿಂಹ ರವರು ಮಹಾಮಾರಿ ಕರೋನ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರ ಕುಟುಂಬಕ್ಕೆ ಆಟೋ ಚಾಲಕರು ಕೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸೇವಾ ಶ್ರಮ ಮಕ್ಕಳ ಜೊತೆ ಸ್ನೇಹಿತರಲ್ಲ ಆಚರಿಸುತ್ತಿದ್ದೇವೆ ‌ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ
ಮಾನವ ಹಕ್ಕುಗಳ ರಕ್ಷಣೆ ಹಾಗೂ ಬ್ರಷ್ಟಾಚಾರ ನಿರ್ಮೂಲ ಸೇವಾ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಆರ್ ವಿನೋದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಆರ್ ಯಶೋಧ, ಚೆಲುವರಾಜ್ ನಾಯಕ್, ಮಹಾನ್ ಶ್ರೇಯಸ್, ಮೋಹನ್ ಕುಮಾರ್, ಮೋಹನ್, ರಕ್ಷು ಆಚಾರ್, ವಿಶಾಲ್, ಸಾಯಿ ಕೃಷ್ಣ, ಕೌಶಿಕ್, ಹಾಗೂ ಇನ್ನಿತರ ಸ್ನೇಹಿತರು ಹಾಗೂ ಅಭಿಮಾನಿಗಳು ಹಾಜರಿದ್ದರು…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *