ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ

ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವ
ಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು ಕೇಕ್ ಕಟ್ ಮಾಡಿ ನಂತರ ಮಕ್ಕಳಿಗೆ ಉಪಹಾರ ನೀಡಿ ಸರಳವಾಗಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ವಸಿಷ್ಠ ಸಿಂಹ ಸ್ನೇಹ ಬಳಗದ ಅಧ್ಯಕ್ಷ ಬೈರತಿ ಲಿಂಗರಾಜು
ಮೈಸೂರು ಕಲಾವಿದರ ತವರೂರು ಕಂಚಿನ ಕಂಠದ ಗಾಯಕ ವಶಿಷ್ಟ ಸಿಂಹ ರವರು ಮೈಸೂರಿನವರು ಎನ್ನುವುದು ನಮಗೆ ಹೆಮ್ಮೆಯ ವಿಚಾರ, ವಸಿಷ್ಟ ಸಿಂಹ ರವರು ಮಹಾಮಾರಿ ಕರೋನ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರ ಕುಟುಂಬಕ್ಕೆ ಆಟೋ ಚಾಲಕರು ಕೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸೇವಾ ಶ್ರಮ ಮಕ್ಕಳ ಜೊತೆ ಸ್ನೇಹಿತರಲ್ಲ ಆಚರಿಸುತ್ತಿದ್ದೇವೆ ‌ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ
ಮಾನವ ಹಕ್ಕುಗಳ ರಕ್ಷಣೆ ಹಾಗೂ ಬ್ರಷ್ಟಾಚಾರ ನಿರ್ಮೂಲ ಸೇವಾ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಆರ್ ವಿನೋದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಆರ್ ಯಶೋಧ, ಚೆಲುವರಾಜ್ ನಾಯಕ್, ಮಹಾನ್ ಶ್ರೇಯಸ್, ಮೋಹನ್ ಕುಮಾರ್, ಮೋಹನ್, ರಕ್ಷು ಆಚಾರ್, ವಿಶಾಲ್, ಸಾಯಿ ಕೃಷ್ಣ, ಕೌಶಿಕ್, ಹಾಗೂ ಇನ್ನಿತರ ಸ್ನೇಹಿತರು ಹಾಗೂ ಅಭಿಮಾನಿಗಳು ಹಾಜರಿದ್ದರು…

Spread the love

Related post

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…
ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ…

Leave a Reply

Your email address will not be published. Required fields are marked *