ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ

ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವ
ಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು ಕೇಕ್ ಕಟ್ ಮಾಡಿ ನಂತರ ಮಕ್ಕಳಿಗೆ ಉಪಹಾರ ನೀಡಿ ಸರಳವಾಗಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ವಸಿಷ್ಠ ಸಿಂಹ ಸ್ನೇಹ ಬಳಗದ ಅಧ್ಯಕ್ಷ ಬೈರತಿ ಲಿಂಗರಾಜು
ಮೈಸೂರು ಕಲಾವಿದರ ತವರೂರು ಕಂಚಿನ ಕಂಠದ ಗಾಯಕ ವಶಿಷ್ಟ ಸಿಂಹ ರವರು ಮೈಸೂರಿನವರು ಎನ್ನುವುದು ನಮಗೆ ಹೆಮ್ಮೆಯ ವಿಚಾರ, ವಸಿಷ್ಟ ಸಿಂಹ ರವರು ಮಹಾಮಾರಿ ಕರೋನ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರ ಕುಟುಂಬಕ್ಕೆ ಆಟೋ ಚಾಲಕರು ಕೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸೇವಾ ಶ್ರಮ ಮಕ್ಕಳ ಜೊತೆ ಸ್ನೇಹಿತರಲ್ಲ ಆಚರಿಸುತ್ತಿದ್ದೇವೆ ‌ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ
ಮಾನವ ಹಕ್ಕುಗಳ ರಕ್ಷಣೆ ಹಾಗೂ ಬ್ರಷ್ಟಾಚಾರ ನಿರ್ಮೂಲ ಸೇವಾ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಆರ್ ವಿನೋದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಆರ್ ಯಶೋಧ, ಚೆಲುವರಾಜ್ ನಾಯಕ್, ಮಹಾನ್ ಶ್ರೇಯಸ್, ಮೋಹನ್ ಕುಮಾರ್, ಮೋಹನ್, ರಕ್ಷು ಆಚಾರ್, ವಿಶಾಲ್, ಸಾಯಿ ಕೃಷ್ಣ, ಕೌಶಿಕ್, ಹಾಗೂ ಇನ್ನಿತರ ಸ್ನೇಹಿತರು ಹಾಗೂ ಅಭಿಮಾನಿಗಳು ಹಾಜರಿದ್ದರು…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *