ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *